
ಜಗತ್ತಿನ ಎರಡನೇ ಅತಿ ದೊಡ್ಡ ತ್ರಿವರ್ಣ ಧ್ವಜ ಬೆಳಗಾವಿಯಲ್ಲಿ ಅನಾವರಣ
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ,

ಮಡಿಕೇರಿ : ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ “ಅಕ್ಕ ಪಡೆ” ಯೋಜನೆ ಅನುಷ್ಠಾನಗೊಳಿಸಲು ಎನ್ಸಿಸಿಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕೊಡಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಅವರಿಗೆ ಸಚಿವ

ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ

ಸಿದ್ದಾಪುರ : ಅರಣ್ಯ ಸಚಿವರು ಒತ್ತುವರಿ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಅವರು ನಿಮ್ಹಾನ್ಸ್ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ಎಂಬ ಸಂಶಯ

ಬೆಂಗಳೂರು : ಏ.5ರಿಂದ ಮೇ.2ರವರೆಗೆ ನಾಪೋಕ್ಲುವಿನ ಜ.ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ‘ಚೇನಂಡ ಕಪ್ ಹಾಕಿ’ ಉತ್ಸವದ ಲಾಂಛನವನ್ನು

ಮಡಿಕೇರಿ : ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅಗತ್ಯ ಬಿದ್ದಲ್ಲಿ ಸಚಿವ ಸ್ಥಾನ ಬಿಡಲು ಎಲ್ಲರೂ ಸಿದ್ದರಿದ್ದೇವೆ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಡಿಕೇರಿ : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು

ಮಡಿಕೇರಿ : ಯೋಗಾಸನದಲ್ಲಿ ಕೊಡಗಿನ ಸಿಂಚನಾ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ್ದಾಳೆ. ಮದೆನಾಡಿನ ಬಿಜಿಎಸ್ ಶಾಲೆಯ ಆವರಣ ನೂತನ

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ.

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್

ನವದೆಹಲಿ : ಇತ್ತೀಚಿನ ದಿನದಲ್ಲಿ ಬೀದಿ ಶ್ವಾನಗಳ ಹಾವಳಿ ಮಿತಿ ಮೀರಿದೆ. ಈ ಸಮಸ್ಯೆ ಇಂಥದ್ದೇ ಪ್ರದೇಶಕ್ಕೆ ಸೀಮಿತ ಅಂತ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ

ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ,

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ

ಮಡಿಕೇರಿ : ಕೂರ್ಗ್ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಬುಧವಾರ ಕೈಗೊಳ್ಳಲಾದ ಸ್ವಚ್ಚ ಕೊಡಗು – ಸುಂದರ ಕೊಡಗು ಸ್ವಚ್ಚತಾ

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ಟೋಬರ್ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು.

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.