Kodagu

ಅರೆಭಾಷೆ ಗೌಡ ಸಮುದಾಯಕ್ಕೆ ಮಡಿಕೇರಿಯಲ್ಲಿ ಜಮೀನು – ಮುಂದಿನ ಬಜೆಟ್‌ನಲ್ಲಿ ಈಡೇರಿಕೆ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

Kodagu

ʼವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – 114 ವರ್ಷದ ತುಂಬು ಜೀವನಕ್ಕೆ ವಿದಾಯ ಹೇಳಿದ ಪದ್ಮಶ್ರೀ ಪುರಸ್ಕೃತ ಸಾಧಕಿ

ಬೆಂಗಳೂರು : ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ

Kodagu

ನವೆಂಬರ್‌ 12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ…!

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ,

Kodagu

ಎನ್‌ಸಿಸಿಯಲ್ಲಿ C ಪ್ರಮಾಣ ಪತ್ರ ಪಡೆದಿರುವ ಯುವತಿಯರಿಗೆ ʼಅಕ್ಕ ಪಡೆʼ ಸೇರಲು ಅವಕಾಶ..!

ಮಡಿಕೇರಿ : ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ “ಅಕ್ಕ ಪಡೆ” ಯೋಜನೆ ಅನುಷ್ಠಾನಗೊಳಿಸಲು ಎನ್‌ಸಿಸಿಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ

Kodagu

ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಲಿ – ಸರ್ಕಾರಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹ

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕೊಡಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಅವರಿಗೆ ಸಚಿವ

Kodagu

ಸಿ&ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ – ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ

ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ

State

ಅರಣ್ಯ ಸಚಿವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ? – ಮಾಜಿ ಸಚಿವ ಅಪ್ಪಚ್ಚು ರಂಜನ್‌ ಆಕ್ರೋಶ..!

ಸಿದ್ದಾಪುರ : ಅರಣ್ಯ ಸಚಿವರು ಒತ್ತುವರಿ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಅವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ಎಂಬ ಸಂಶಯ

Kodagu

ಕೊಡವರು ಎಂದರೆ ಹಾಕಿ, ಹಾಕಿ ಅಂದ್ರೆ ಕೊಡವರು – ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು : ಏ.5ರಿಂದ ಮೇ.2ರವರೆಗೆ ನಾಪೋಕ್ಲುವಿನ ಜ.ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ‘ಚೇನಂಡ ಕಪ್ ಹಾಕಿ’ ಉತ್ಸವದ ಲಾಂಛನವನ್ನು

Kodagu

ಸಂಪುಟ ಪುನಾರಚನೆ ವಿಚಾರ – ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಬೋಸರಾಜ್..!

ಮಡಿಕೇರಿ : ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿದ್ದು, ಅಗತ್ಯ ಬಿದ್ದಲ್ಲಿ ಸಚಿವ ಸ್ಥಾನ ಬಿಡಲು ಎಲ್ಲರೂ ಸಿದ್ದರಿದ್ದೇವೆ

Kodagu

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್‌ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ

Kodagu

ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್.‌ ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ

Kodagu

ಬುರುಡೆ ಗ್ಯಾಂಗ್‌ ವಿರುದ್ಧ SIT ಕೇಸ್‌ ದಾಖಲಿಸಿ, ಬಂಧಿಸಲಿ – ಅಪ್ಪಚ್ಚು ರಂಜನ್‌ ಆಗ್ರಹ..!

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್‌ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ

Kodagu

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Kodagu

ಗ್ಯಾರಂಟಿ ಯೋಜನೆ ಸಂಬಂಧ ಜಿಲ್ಲಾಮಟ್ಟದಲ್ಲಿ ಸಮ್ಮೇಳನ – ಧರ್ಮಜ ಉತ್ತಪ್ಪ

ಮಡಿಕೇರಿ : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು

Kodagu

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ..!

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ.

Kodagu

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧFIR – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ

Kodagu

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್‌

Kodagu

ಕರ್ನಾಟಕದ ಕಾಫಿಗೆ ಪ್ರಧಾನಿ ಮೆಚ್ಚುಗೆ – ಮನ್‌ ಕೀ ಬಾತ್‌ನಲ್ಲಿ ಕೊಡಗಿನ ಕಾಫಿಯನ್ನು ಉಲ್ಲೇಖಿಸಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ

Kodagu

ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..!‌ – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ,

Kodagu

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ : ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌

Kodagu

ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ

Kodagu

ಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ಧನ್ಯತಾ ಭಾವ ಮೂಡಿಸಿದೆ – ಯದುವೀರ್‌ ಒಡೆಯರ್‌

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್‌ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ

Kodagu

ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಸಂಗ್ರಹಿಸಲಾದ ತ್ಯಾಜ್ಯ ಎಷ್ಟು ಗೊತ್ತಾ..? ಇಲ್ಲಿದೆ ನೋಡಿ ಡಿಟೇಲ್ಸ್…‌

ಮಡಿಕೇರಿ : ಕೂರ್ಗ್ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಬುಧವಾರ ಕೈಗೊಳ್ಳಲಾದ ಸ್ವಚ್ಚ ಕೊಡಗು – ಸುಂದರ ಕೊಡಗು ಸ್ವಚ್ಚತಾ

Kodagu

ಪವಿತ್ರ ಕಾವೇರಿ ತೀರ್ಥೋದ್ಭವ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾಗಿ…

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಕ್ಟೋಬರ್‌ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ

Kodagu

RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು.

Kodagu

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

Kodagu

ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ – ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಸಹಿ ಸಂಗ್ರಹಿಸುವ ಗುರಿ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.