Kodagu

ಬಸ್‌ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್‌.ವಿ. ದೇಶಪಾಂಡೆ ಲೇವಡಿ..!

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ

Kodagu

RSS ವಿರುದ್ಧ ಮುಂದುವರೆದ ಕಾಂಗ್ರೆಸ್ಸಿಗರ ಆಕ್ರೋಶ – ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಬೆಂಬಲ…

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಕಾಂಗ್ರೆಸ್‌ ನಾಯಕರ ಟೀಕೆ, ವಾಗ್ದಾಳಿ ಮುಂದುವರೆದಿದೆ. ಸಂಘಕ್ಕೆ 100 ವರ್ಷ

Kodagu

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಿ – ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಶತಮಾನದ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ನಡೆಸುವ ಎಲ್ಲಾ

Kodagu

ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Health

ಬಾಲಕಿಯ ಅ*ತ್ಯಾಚಾರ, ಕೊ*ಲೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು..!

ಮೈಸೂರು : ದಸರಾದಲ್ಲಿ ಬಲೂನ್‌ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ

Kodagu

ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ – ಅಕ್ಕಿಯ ಬದಲು ಸಿಗಲಿದೆ ʼಇಂದಿರಾ ಫುಡ್‌ ಕಿಟ್‌ʼ..!

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. ಈವರೆಗೆ ಅನ್ನಭಾಗ್ಯ ಯೋಜನೆಯಡಿ ವ್ಯಕ್ತಿಗೆ 05 ಅಕ್ಕಿಯನ್ನು

Kodagu

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಮಹಿಳೆಯರ ʼಋತುಚಕ್ರ ರಜೆʼಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ

Kodagu

ಶ್ರೀಗಂಧ ಕಳ್ಳಸಾಗಣೆ – ಪತ್ರಕರ್ತ ಸೇರಿ ಇಬ್ಬರ ಬಂಧನ

ಮೂಡಿಗೆರೆ : ಶ್ರೀಗಂಧದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಮೂಡಿಗೆರೆ ವಲಯದ ಅರಣ್ಯಾಧಿಕಾರಿಗಳು ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ

Kodagu

Breaking News : ಮನೆ ಮನೆ ಸಮೀಕ್ಷೆ – ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್‌ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ

Kodagu

ಕೊಡಗು ಜಿಲ್ಲೆಯಲ್ಲಿ ಜಾತಿ ಗಣತಿಗೆ ಹತ್ತಾರು ಅಡೆತಡೆ – ಕೈಕೊಡುತ್ತಿರುವ App – ಕೇಳುವವರಿಲ್ಲ ಸಿಬ್ಬಂದಿಯ ಗೋಳು..!

ವಿಶೇಷ ವರದಿ : ಕ-ವನ ಮಡಿಕೇರಿ : ರಾಜ್ಯ ಸರ್ಕಾರ ಹಲವು ಆಕ್ಷೇಪ, ವಿರೋಧಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ

Kodagu

ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು

Kodagu

ಹಾವುಗಳನ್ನು ಹಿಡಿದು ಫೋಟೋ ಶೂಟ್ ಮಾಡಿದರೆ ಕೇಸ್‌ ಬೀಳುತ್ತೆ ಎಚ್ಚರ..!

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್‌ ಮಾಡುತ್ತಿರುವ

Health

ಏನಿದು ಮೆದುಳು ತಿನ್ನುವ ಅಮೀಬಾ – ಡಾ. ಕೆ.ಬಿ. ಸೂರ್ಯಕುಮಾರ್‌ ಅವರ ಸಕಾಲಿಕ ಬರಹ

ಕೇರಳದಲ್ಲಿ ಕೆಲವರಿಗೆ ಮೆದುಳಿನಲ್ಲಿ ಅಮೀಬಾ ಸೋಂಕು ಪತ್ತೆಯಾಗಿದ್ದು, ಜನ ಆತಂಕಕ್ಕೀಡಾಗುಂತೆ ಮಾಡಿದೆ. ಇದರ ಆತಂಕ ನೆರೆಯ ರಾಜ್ಯಗಳಲ್ಲೂ ಮೂಡಿದೆ. ಈ

Kodagu

ಪಂಚ ಗ್ಯಾರಂಟಿ ಯೋಜನೆಗೆ ಈವರೆಗೆ ಖರ್ಚಾಗಿದ್ದು 97,813 ಕೋಟಿ ರೂ..! – ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚಾಯ್ತು? ಇಲ್ಲಿದೆ ಮಾಹಿತಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ

Kodagu

ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ

Kodagu

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್‌ ಸಿಂಹ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್‌ ಪ್ರಶಸ್ತಿ

Kodagu

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ನಟಿಯರು..!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್‌(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ

Kodagu

26 ವರ್ಷದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ 52 ವರ್ಷದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Kodagu

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ.

Kodagu

ʼಮಾಹೆದ ಆಟಿದ ತುಳು ಪರ್ಬʼ – ಕುಕ್ಕೇರ ಬೆಳಕು ರಚಿಸಿದ ಕೊರಗಜ್ಜನ ಚಿತ್ರಕ್ಕೆ ದ್ವಿತೀಯ ಬಹುಮಾನ..!

ಮಣಿಪಾಲ : ಮಾಹೆ ವಿವಿ ವತಿಯಿಂದ ನಡೆದ ʼಮಾಹೆದ ಆಟಿದ ತುಳು ಪರ್ಬʼ ಚಿತ್ರಕಲಾ ಸ್ಪರ್ಧೆಯಲ್ಲಿ ಕುಕ್ಕೇರ ಬೆಳಕು ಬೊಳ್ಳಮ್ಮ

Kodagu

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ವಿರೋಧ – ಕ್ಷಮೆ ಕೇಳಲು ಸಿದ್ಧ ಎಂದ ಡಿಸಿಎಂ ಡಿಕೆಶಿ..!

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವು ದಿನದ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ʼನಮಸ್ತೇ ಸದಾ

Kodagu

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ನಮ್ಮ ತಕರಾರಿಲ್ಲ – ಸಂಸದ ಯದುವೀರ್

ಮೈಸೂರು : ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ಬಿಜೆಪಿಯ

CM Siddaramaiah
Latest News

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ: ನೊಂದ ಕುಟುಂಬಗಳಿಗೆ 5 ಲಕ್ಷ ಪರಿಹಾರ

ಮೈಕ್ರೋ ಫೈನಾನ್ಸಿಯರ್ (Micro Finance) ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ

Kodagu

ಕುಶಾಲನಗರ : ಧರ್ಮಸ್ಥಳ ವಿರೋಧಿಗಳ ವಿರುದ್ಧ ಪ್ರತಿಭಟನೆ – ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್‌ ಕೆರೆಹಳ್ಳಿ ಪೊಲೀಸ್‌ ವಶಕ್ಕೆ..!

ಕುಶಾಲನಗರ : ಧರ್ಮಸ್ಥಳ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ

Kodagu

ಮುಜರಾಯಿ ಸಚಿವರನ್ನು ಭೇಟಿಯಾದ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯ ಆಡಳಿತ ವ್ಯವಸ್ಥಾಪನಾ ಸಮಿತಿ

ಮಡಿಕೇರಿ : ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ

Health

ಅಂಗಾಂಗ ದಾನದ ನಾಯಕತ್ವದತ್ತ ಕರ್ನಾಟಕದ ಪಯಣ – ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನದಲ್ಲಿ ಭಾಗಿಯಾಗಿ…

  ಲೇಖನ : ಡಾ. ಸುನೀಲ್‌ ಕಾರಂತ್‌, ಬೆಂಗಳೂರು ಅಂಗಾಂಗ ದಾನದ ಪ್ರತಿಜ್ಞೆ ಮಾಡುವಲ್ಲಿ ಕರ್ನಾಟಕವು ಈಗ ದೇಶದಲ್ಲಿ ಮೂರನೇ

Kodagu

ಸಿ&ಡಿ ಜಾಗದ ಸಮಸ್ಯೆ – ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ವಸ್ತು ಸ್ಥಿತಿ ವಿವರಿಸಿದ ಶಾಸಕ ಡಾ. ಮಂತರ್‌ ಗೌಡ

ಬೆಂಗಳೂರು : ಕೊಡಗು ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ

Latest News

ಸಹಕಾರ ಸಚಿವ ಕೆ.ಎನ್.‌ ರಾಜಣ್ಣ ರಾಜೀನಾಮೆ – ಪಕ್ಷ ವಿರೋಧಿ ಹೇಳಿಕೆಗೆ ಬೆಲೆ ತೆತ್ತ ಸಚಿವ..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್.‌ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್‌

Kodagu

‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ದೇಶಾದ್ಯಂತ ವಿಶೇಷ ಅಭಿಯಾನ – ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ