
ಬಸ್ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್.ವಿ. ದೇಶಪಾಂಡೆ ಲೇವಡಿ..!
ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಕಾಂಗ್ರೆಸ್ ನಾಯಕರ ಟೀಕೆ, ವಾಗ್ದಾಳಿ ಮುಂದುವರೆದಿದೆ. ಸಂಘಕ್ಕೆ 100 ವರ್ಷ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಶತಮಾನದ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಡೆಸುವ ಎಲ್ಲಾ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು : ದಸರಾದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. ಈವರೆಗೆ ಅನ್ನಭಾಗ್ಯ ಯೋಜನೆಯಡಿ ವ್ಯಕ್ತಿಗೆ 05 ಅಕ್ಕಿಯನ್ನು

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ

ಮೂಡಿಗೆರೆ : ಶ್ರೀಗಂಧದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಮೂಡಿಗೆರೆ ವಲಯದ ಅರಣ್ಯಾಧಿಕಾರಿಗಳು ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ

ವಿಶೇಷ ವರದಿ : ಕ-ವನ ಮಡಿಕೇರಿ : ರಾಜ್ಯ ಸರ್ಕಾರ ಹಲವು ಆಕ್ಷೇಪ, ವಿರೋಧಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು

ಮಡಿಕೇರಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್ ಮಾಡುತ್ತಿರುವ

ಕೇರಳದಲ್ಲಿ ಕೆಲವರಿಗೆ ಮೆದುಳಿನಲ್ಲಿ ಅಮೀಬಾ ಸೋಂಕು ಪತ್ತೆಯಾಗಿದ್ದು, ಜನ ಆತಂಕಕ್ಕೀಡಾಗುಂತೆ ಮಾಡಿದೆ. ಇದರ ಆತಂಕ ನೆರೆಯ ರಾಜ್ಯಗಳಲ್ಲೂ ಮೂಡಿದೆ. ಈ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ

ಮೈಸೂರು : ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್ ಪ್ರಶಸ್ತಿ

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ.

ಮಣಿಪಾಲ : ಮಾಹೆ ವಿವಿ ವತಿಯಿಂದ ನಡೆದ ʼಮಾಹೆದ ಆಟಿದ ತುಳು ಪರ್ಬʼ ಚಿತ್ರಕಲಾ ಸ್ಪರ್ಧೆಯಲ್ಲಿ ಕುಕ್ಕೇರ ಬೆಳಕು ಬೊಳ್ಳಮ್ಮ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವು ದಿನದ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ʼನಮಸ್ತೇ ಸದಾ

ಮೈಸೂರು : ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ಬಿಜೆಪಿಯ

ಮೈಕ್ರೋ ಫೈನಾನ್ಸಿಯರ್ (Micro Finance) ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ

ಕುಶಾಲನಗರ : ಧರ್ಮಸ್ಥಳ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ

ಮಡಿಕೇರಿ : ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ

ಲೇಖನ : ಡಾ. ಸುನೀಲ್ ಕಾರಂತ್, ಬೆಂಗಳೂರು ಅಂಗಾಂಗ ದಾನದ ಪ್ರತಿಜ್ಞೆ ಮಾಡುವಲ್ಲಿ ಕರ್ನಾಟಕವು ಈಗ ದೇಶದಲ್ಲಿ ಮೂರನೇ

ಬೆಂಗಳೂರು : ಕೊಡಗು ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್

ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ