
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಆಕ್ರೋಶ – ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ಮುಂದೂಡಿಕೆ..!
ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ನೌಕರರ ಮುಷ್ಕರ ಪ್ರಶ್ನಿಸಿ

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ನೌಕರರ ಮುಷ್ಕರ ಪ್ರಶ್ನಿಸಿ

ಬೆಂಗಳೂರು : ಹಲವು ಬೇಡಿಕೆಗಳನ್ನ ಮುಂದಿಟ್ಟು ಕೆಎಸ್ಆರ್ಟಿಸಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನ ಹೂತಿದ್ದೇನೆಂದು ವ್ಯಕ್ತಿಯೊಬ್ಬ ಹೇಳಿದ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮೂರು ದಿನದಿಂದ ನಡೆಯುತ್ತಿದ್ದ ಉತ್ಕನನದಲ್ಲಿ

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬೇಲ್ ಭವಿಷ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದರು. ಬೆಂಗಳೂರಿನ ತಮ್ಮ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ

ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಹೋರಾಟಕ್ಕೆ

ಮೈಸೂರು: 13ನೇ ಕರ್ನಾಟಕ ರಾಜ್ಯ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ಶಿಪ್ ನಲ್ಲಿ ಮಹಿಳಾ ಮಾಸ್ಟರ್ಸ್ ವಿಭಾಗದಲ್ಲಿ ಕೊಡಗಿನ ಜಮ್ಮಡ ಪ್ರೀತ್

ನವದೆಹಲಿ: ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ಹೇಳಿದ ವಿಚಾರ ದೇಶಾದ್ಯಂತ ಸಂಚಲನ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ

ಮಡಿಕೇರಿ : ಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ʼಬೂಕರ್ ಪ್ರಶಸ್ತಿʼ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು Coorg

ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು (Bangalore) ಕ್ಯಾಂಪಸ್, ಯಲಹಂಕದಲ್ಲಿನ ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅರ್ಪಿತಾ ಜಿ. ಎ. ಮಂಡಿಸಿದ್ದ ಮಹಾಪ್ರಬಂಧವನ್ನು ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ

ನೀಲಿ ಸುಂದರಿ ಕೊಡಗಿನಲ್ಲಿ ಸದ್ದು ಮಾಡ್ತಾ ಇದ್ದಾಳೆ. ಕುಶಾಲನಗರದ ತಾವರೆ ಕೆರೆ ತನ್ನ ಹೆಸರಿಗೆ ವಿರುದ್ಧವಾಗಿ ನೀಲಿ ಬಣ್ಣದ ವಾಟರ್

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ.

ನವದೆಹಲಿ : ರಾಜ್ಯದಲ್ಲೀಗ ಹೃದಯಾಘಾತಕ್ಕೊಳಗಾಗಿ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಏನು ಕಾರಣ ಅನ್ನುವ ಬಗ್ಗೆ ವಿವಿಧ ವರ್ಗದ ಜನ

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್ನಲ್ಲಿ ಪಳೆ

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷವಿಕ್ಕಿದ್ದ ಮಾದರಾಜು, ನಾಗರಾಜು

ರಾಜ್ಯದಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು (BPL Card ) ರದ್ದುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ವರದಿ : ಚೆಯ್ಯಂಡ ಬನೀತ್ ಬೋಜಣ್ಣ ಮೈಸೂರು : ಕೊಡಗು ಅಥವಾ ಕೊಡವರು ಎಂದಾಗ ನಮಗೆ ನೆನಪಿಗೆ ಬರುವ ಹಲವು

ಬೆಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರವನ್ನು ಪ್ರಕಟಿಸಿದ್ದು, ಕೊಡಗಿನ

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್ ರೈ(Yashas Rai) ಆಯ್ಕೆಯಾಗಿದ್ದಾರೆ.

ಮಡಿಕೇರಿ : ಬಂಟ್ವಾಳದ ಯುವವಾಹಿನಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಕೊಡಗಿನ ಸಾಹಿತಿ ಸ್ಮಿತಾ ಅಮೃತರಾಜ್ ಸಂಪಾಜೆ ಅವರಿಗೆ

ಬೆಂಗಳೂರು : ಬೈಕ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನೆಲಮಂಗಲ ಬಳಿಯ ಕುಣಿಗಲ್ದನಲ್ಲಿ