Kodagu

ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ – ಸ್ಮಿತಾ ಅಮೃತರಾಜ್‌ ಅವರ ಅತೀ ಸಣ್ಣ ಕಥೆಗೆ ಪ್ರಶಸ್ತಿ..!

ಮಡಿಕೇರಿ : ಬಂಟ್ವಾಳದ ಯುವವಾಹಿನಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಕೊಡಗಿನ ಸಾಹಿತಿ ಸ್ಮಿತಾ ಅಮೃತರಾಜ್‌ ಸಂಪಾಜೆ ಅವರಿಗೆ

Latest News

ಬೆಂಗಳೂರು : ಬೈಕ್‌ ಮತ್ತು ಲಾರಿ ಡಿಕ್ಕಿ – ಇಬ್ಬರು ಯುವ ನೃತ್ಯ ಕಲಾವಿದರ ದುರ್ಮರಣ..!

ಬೆಂಗಳೂರು :  ಬೈಕ್‌ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನೆಲಮಂಗಲ ಬಳಿಯ ಕುಣಿಗಲ್ದ‌ನಲ್ಲಿ 

Kodagu

ಮಂತರ್ ಗೌಡ ಮತ್ತು ಪೊನ್ನಣ್ಣರಿಗೆ ಉತ್ತಮ ರಾಜಕೀಯ ಭವಿಷ್ಯ ಇದೆ – ಎ.ಎಸ್.ಪಿ ಫೈರ್ ಬ್ರಾಂಡ್ ಆಗ್ತಾರೆ : ಸಿ.ಎಂ ಸಿದ್ದರಾಮಯ್ಯ ಭವಿಷ್ಯ

ಬೆಂಗಳೂರು : ವೀರಾಜಪೇಟೆ ಶಾಸಕ ಎ.ಎಸ್.‌  ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಅವರಿಗೆ ರಾಜಕೀಯದಲ್ಲಿ ಉತ್ತಮ‌

Kodagu

16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಮುಖ್ಯಮಂತ್ರಿ – ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ 

ನವದೆಹಲಿ : 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ

Country

ಅಹಮದಾಬಾದ್‌ ವಿಮಾನ ದುರಂತ – ವಿಮಾನ ಬೆಂಕಿಗಾಹುತಿಯಾದರೂ ಗ್ರೇಟ್‌ ಎಸ್ಕೇಪ್‌ ಆದ ಏಕಮಾತ್ರ ವ್ಯಕ್ತಿ..!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ೨೪‌೧ ಮಂದಿ ಮೃತಪಟ್ಟಿದ್ದಾರೆ. ಆದರೆ ಪವಾಡಸದೃಶ ರೀತಿಯಲ್ಲಿ

Kodagu

ಪರೀಕ್ಷೆ ನಡೆದ 20 ದಿನದಲ್ಲಿ ಫಲಿತಾಂಶ – ಕೊಡಗು ವಿಶ್ವವಿದ್ಯಾಲಯ ಹೊಸ ದಾಖಲೆ – ಕುಲಪತಿ ಹೇಳಿದ್ದೇನು..?

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್‌ನ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ

Kodagu

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ – ಬದಲಾವಣೆಗೆ ಆಸಕ್ತಿ ತೋರದ ವರಿಷ್ಠರು..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಪುನಾರಾಯ್ಕೆಯಾಗಿದ್ದಾರೆ. ಎರಡನೆ ಹಂತದಲ್ಲಿ ಹತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು

CM Siddaramaiah
Latest News

ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ

Kodagu

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿಎಂ‌ ಸಿದ್ದರಾಮಯ್ಯ

ನವದೆಹಲಿ(new dellhi) : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ

Karnataka HC
Latest News

ಬೆಂಗಳೂರಿನಲ್ಲಿ ಕಾಲ್ತುಳಿತ: ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ಆರ್​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದ ವೇಳೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ

Chinnaswamy Stadium
Latest News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy

Kodagu

ಬಾನು ಮುಷ್ತಾಕ್  ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ – ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ – ಇಬ್ಬರಿಗೂ ತಲಾ 10 ಲಕ್ಷ ಪುರಸ್ಕಾರ ಘೋಷಿಸಿದ ಮುಖ್ಯಮಂತ್ರಿ 

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ

CM Siddaramaiah
Latest News

ಆರ್ಮಿ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್‌ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ

Mysore Sandal Soap
Latest News

ಕನ್ನಡತನದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ “ಗಂಧದ” ಸೋಪಿನ ಸಂಸ್ಥೆಯ ರಾಯಭಾರಿ ಮಾಡಿದ್ದೇಕೆ? ಸಂಸದ ಯದುವೀರ್ ಪ್ರಶ್ನೆ

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌

Bhanu Mushtaq
Latest News

ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ… ಕೆ.ವಿ.ಪ್ರಭಾಕರ್ ಸಂತಸ

ಬೆಂಗಳೂರು : ಬೂಕರ್ (Booker) ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್

Kodagu

ರಾಜ್ಯದಿಂದ ಆಂಧ್ರಕ್ಕೆ ಆನೆಗಳ ಹಸ್ತಾಂತರ – 3695 ಆನೆ ಸಂಪತ್ತು ರಾಜ್ಯದಲ್ಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನವ ಆನೆ(elephant) ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ನುಡಿದರು.

CM Siddaramaiah
Latest News

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ

Toyota Technical Training Institute
Latest News

ಯುವಜನತೆಗೆ ಸುವರ್ಣವಕಾಶ: ರೆಗ್ಯುಲರ್ ಕೋರ್ಸ್ ಬ್ಯಾಚ್‌ನ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ ಟೊಯೋಟಾ

ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ

CM Siddaramaiah
Latest News

ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ‌ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation

SSLC Result
Latest News

Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ

Bengaluru’s Water Crisis
Latest News

ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ನಿಂದ ವಿಚಾರ ಸಂಕಿರಣ

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್

Chief Minister Siddaramaiah
Latest News

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ

CM Siddaramaiah
Latest News

ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ