ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ಕಾರ್ಯಕ್ರಮ

Dr BR Ambedkar Cover

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ರಾಷ್ಟ್ರದಲ್ಲಿ ಪ್ರಥಮ ಬಾರಿಗೆ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮಹದೇವ ಅತ್ನಿ ಅವರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು […]

Champions Trophy IND vs PAK: ನಾಳೆ ಭಾರತ – ಪಾಕ್ ಹೈವೋಲ್ಟೇಜ್ ಪಂದ್ಯ

India - pak match

ಭಾರತ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಶುಭಾರಂಭ ಮಾಡಿದೆ. ಆಡಿದ ಮೊದಲ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸಿದೆ. ಈಗ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೇವಲ ಎರಡು ದೇಶಗಳ ಕ್ರೀಡಾಭಿಮಾನಿಗಳಷ್ಟೇ ಅಲ್ಲ, ಜಗತ್ತಿನ ಕ್ರೀಡಾಭಿಮಾನಿಗಳೇ ಎದುರು ನೋಡುತ್ತಿದೆ. ಎರಡೂ ದೇಶಗಳಿಗೂ ಪ್ರತಿಷ್ಠೆಯ ಪಂದ್ಯವಾಗಿರುವುದರಿಂದ ಗೆಲುವಿಗಾಗಿ ಪ್ರಬಲ ಪೈಪೋಟಿ ಇರುತ್ತದೆ. ಫೆಬ್ರವರಿ 23 ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈನ […]

ಗಂಗಾ ಪುಣ್ಯ ಸ್ನಾನ ಮಾಡಿ, ಸೇವೆ ಮಾಡುವ ಭಾಗ್ಯ ನನಸು ಮಾಡಿಕೊಂಡ ನಟಿ ಕಾರುಣ್ಯ ರಾಮ್

ಮಹಾಕುಂಭ ಮೇಳಕ್ಕೆ ಪ್ರತಿದಿನವೂ ಹಲವಾರು ಜನರು ಆಗಮಿಸುತ್ತಿದ್ದಾರೆ. ಪ್ರಯಾಗ್ ರಾಜ್‌ನ್ನು ಭೇಟಿಯಾಗಿ ತ್ರಿವೇಣಿ ಸಂಗಮದಲ್ಲಿ ನುಗ್ಗಿ, ನಮ್ಮ ಜನ್ಮ ಪಾವನವಾಯಿತು ಎಂದು ಸಾರ್ಥಕ ಭಾವನೆಯನ್ನು ಹೊಂದಿ ಮನೆ ಕಡೆ ಹಿಂತಿರುಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸುಮಾರು 50 ಕೋಟಿ ಹೆಚ್ಚಿನ ಭಕ್ತರು ಮಹಾಕುಂಭ ಮೇಳಕ್ಕೆ ಬೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಹಾಕುಂಭ ಮೇಳದ ವಿಶೇಷವಾದ ಸಂಗತಿ ಎಂದರೆ, ಈ ಬಾರಿ ಪುಣ್ಯಸ್ನಾನವು ಕೇವಲ ಜನಸಾಮಾನ್ಯರಷ್ಟೇ ಮಾಡುತ್ತಿಲ್ಲ. ಚಿತ್ರರಂಗದಲ್ಲಿ ಹೆಸರಾಗಿದ್ದ ಹಲವರು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. […]