ಯುವಜನತೆಗೆ ಗುಡ್ ನ್ಯೂಸ್: ಫೆ.24 ರಂದು ಕೊಡಗಿನಲ್ಲಿ ಉದ್ಯೋಗ ಮೇಳ

Job Fest

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ […]

Coffe: ಕಾಫಿ ಉತ್ಪಾದನೆಯನ್ನು ಹೆಚ್ಚಿಸಲು ಸಿಂಪಲ್ ಟಿಪ್ಸ್

Coffe

ಗುಡ್ಡಗಾಡು ಪ್ರದೇಶಗಳಲ್ಲಿ ಕಾಫಿ ತೋಟಗಳು ಸಾಮಾನ್ಯ ದೃಶ್ಯ. ಭಾರತದಲ್ಲಿ ಕಾಫಿ ಮತ್ತು ಟೀ ಭಾರತದಲ್ಲಿ ಅತಿ ಜನಪ್ರಿಯ ಪಾನೀಯಗಳು. ನಮ್ಮ ದೇಶ ಸಾಂಪ್ರದಾಯಿಕವಾಗಿ ಟೀ ರಫ್ತಿಗೆ ಬಹಳ ಪ್ರಸಿದ್ಧಿಯಾಗಿತ್ತು. ಆದರೆ ಈಗ ದೇಶ ಜಗತ್ತಿಗೆ ಕಾಫಿ ಕುಡಿಸುತ್ತಿದೆ. 2024ರಲ್ಲಿ ಗಣನೀಯ ಪ್ರಮಾಣದಲ್ಲಿ ದೇಶದಲ್ಲಿ ಕಾಫಿ ರಫ್ತು ಹೆಚ್ಚಾಗಿದೆ. ಈಗ ಕಾಫಿಗೆ ಭಾರೀ ಬೇಡಿಕೆ ಇದ್ದು, ಬೆಲೆಯು ಗಗನಕ್ಕೇರಿದೆ. ಇದರಿಂದ ಕಾಫಿ ಬೆಳಗಾರರು ಫುಲ್ ಖುಷ್ ಆಗಿದ್ದಾರೆ. ಕಾಫಿ ಇಳುವರಿಯನ್ನು ಹೆಚ್ಚಿಸಲು ನಿಮಗೆ ಇಲ್ಲಿದೆ ಸಖತ್ ಟಿಪ್ಸ್. ಉತ್ತಮ […]