‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮ

ಮಡಿಕೇರಿ: ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ […]
ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಗೇಶ್ ಕಾಲೂರ್ ಆಯ್ಕೆ

ಪುರುಷ ಸಾಹಿತಿಗಳಿಗೆ ಮೀಸಲಿಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು (Nagesh kaloor) ರವರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣ ರವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ […]
ಗುಡ್ ನ್ಯೂಸ್: Motorola Edge 50 Neo 256GB ಬೆಲೆಯಲ್ಲಿ ಭಾರೀ ಇಳಿಕೆ!

ವರ್ಷಗಳ ಬಳಕೆಯ ನಂತರ ನೀವು ನಿಮ್ಮ ಸ್ಮಾರ್ಟ್ಫೋನ್ನಿಂದ ಬೇಸತ್ತಿದ್ದರೆ ಮತ್ತು ಈಗ ಅಪ್ಗ್ರೇಡ್ ಅನ್ನು ಪರಿಗಣಿಸುತ್ತಿದ್ದರೆ, ನಿಮಗಾಗಿ ಸಂತಸದ ಸುದ್ದಿ ಇದಾಗಿದೆ. ಫ್ಲಿಪ್ಕಾರ್ಟ್ ಮೊಬೈಲ್ ಫೆಸ್ಟಿವಲ್ ಸೇಲ್ ಅನ್ನು ಆಯೋಜಿಸುತ್ತಿದ್ದು, ಇದರಲ್ಲಿ ವಿವಿಧ ಬ್ರಾಂಡ್ಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತದೆ. 2025 ರ ಆರಂಭದೊಂದಿಗೆ, ಪ್ರೀಮಿಯಂ ಮೊಟೊರೊಲಾ ಸ್ಮಾರ್ಟ್ಫೋನ್ನ ಬೆಲೆ ಗಣನೀಯವಾಗಿ ಇಳಿದಿದ್ದು, ಇದು ಮೊಟೊರೊಲಾ ಎಡ್ಜ್ 50 ನಿಯೋವನ್ನು ಹಿಂದೆಂದಿಗಿಂತಲೂ ಕಡಿಮೆ ಬೆಲೆಗೆ ಖರೀದಿಸಬಹುದು. ಫ್ಲಿಪ್ಕಾರ್ಟ್ನಲ್ಲಿ ಆಫರ್ ಫ್ಲಿಪ್ಕಾರ್ಟ್ ಮೊಟೊರೊಲಾ ಎಡ್ಜ್ 50 ನಿಯೋದ 256GB […]
ಮಾ.4 ರಿಂದ ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ

ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. […]