ಬೀದಿ ಬದಿ ವ್ಯಾಪಾರಿಗಳೇ ಗಮನಿಸಿ…

Street vendor

ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ಬೀದಿ ಬದಿ ವ್ಯಾಪಾರಿಗಳು (Street vendor) ಅಂಗಡಿಗಳನ್ನು ತೆರವುಗೊಳಿಸಬೇಕು, ತಪ್ಪಿದ್ದಲ್ಲಿ ಮಾರ್ಚ್, 16 ರಿಂದ ಪೊಲೀಸ್ ಸಹಯೋಗದೊಂದಿಗೆ ಇಲಾಖೆಯ ವತಿಯಿಂದ […]

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ಕಾಲರ್ಶಿಪ್, ಪ್ರತಿಭಾ ಪುರಸ್ಕಾರ ವಿತರಣೆ

Dubai Kodagu Alumni Association

ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ವರ್ಷವು ನೀಡಿ ಬರುವ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕೊಡಗಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಫೆ.01 ರಂದು ಹೊದವಾಡದಲ್ಲಿರುವ ರಾಫಲ್ಸ್ […]

ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

Karnataka Budget 2025

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]

Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

Karnataka Budget 2025

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget)  ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ […]