ಯುವಜನರ ಗಮನಕ್ಕೆ: ಮಾಸಿಕ Rs.3000 ಯುವನಿಧಿಗೆ ಅರ್ಜಿ ಆಹ್ವಾನ

Yuva Nidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ (Yuva Nidhi) ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ […]

ವಿನೂತನ ಕಾರ್ಯಕ್ರಮ: ನಮ್ಮ ನಡಿಗೆ ಸಮುದಾಯದ ಕಡೆಗೆ

innovative program

ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು. ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ […]

ಡಿಜಿಟಲ್ ಪೇಮೆಂಟ್​​​ ಮಾಡುವರಿಗೆ ಇಲ್ಲಿದೆ ನೋಡಿ ಟಿಪ್ಸ್

Visa Shares Digital Payments Tips

ಮಳಿಗೆಯಲ್ಲಿ ಶಾಪಿಂಗ್ ಮಾಡುವಾಗ, ಆನ್ ಲೈನ್ ನಲ್ಲಿ ಅಥವಾ ಪ್ರಯಾಣ ಮಾಡುವಾಗಲೇ ಇರಲಿ ಜನರು ಇಂದು ಹಣವನ್ನು ಡಿಜಿಟಲ್ ಮೂಲಕವೇ ಪಾವತಿ (Digital Payments) ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುರಕ್ಷಿತವಾಗಿ ಮತ್ತು ಬುದ್ಧಿವಂತಿಕೆಯಿಂದ ಪಾವತಿ ಮಾಡುವುದು ಮುಖ್ಯವಾದ್ದರಿಂದ ಈ ಸಲದ ಡಿಜಿಟಲ್ ಪಾವತಿ ಜಾಗೃತಿ ಸಪ್ತಾಹ ಸಂದರ್ಭದಲ್ಲಿ ವೀಸಾ ನೀಡುತ್ತಿರುವ ಸಲಹೆಗಳು ಇಲ್ಲಿದೆ. * ಸುರಕ್ಷಿತ ಸಂಪರ್ಕರಹಿತ ಪಾವತಿಗಾಗಿ ಫೋನ್‌ ನಲ್ಲಿ ಕಾರ್ಡ್‌ ಗಳನ್ನು ಸೇವ್ ಮಾಡಿ: ಬ್ಯಾಂಕಿಂಗ್ ಮತ್ತು ಪಾವತಿ ಆಪ್‌ ಗಳಲ್ಲಿ ನಿಮ್ಮ ಕಾರ್ಡ್ […]

ಗೃಹಲಕ್ಷ್ಮಿ ಹಣ ಬೇಕಾದ್ರೆ ಹೀಗೆ ಮಾಡಿ: ಇಲ್ಲದಿದ್ರೆ ಬಂದ್!

Gruha Lakshmi Scheme

ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮಾ ಆಗುತ್ತೆ. ಇದರಿಂದ ರಾಜ್ಯಾದ್ಯಂತ ತುಂಬಾ ಮಹಿಳೆಯರಿಗೆ ಸಹಾಯವಾಗಿದ್ದು, ಉತ್ತಮ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಇದೀಗ ಈ ಹಣ ಖಾತೆಗೆ ಹಾಕಲು ಕೆಲವು ನಿಯಮಗಳನ್ನು ಮಾಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿನ (Gruha Lakshmi scheme) ತಾಂತ್ರಿಕ ತೊಂದರೆಗಳನ್ನು ಸರಿಪಡಿಸಲಾಗಿದೆ. ಯಾರೂ ಆತಂಕಪಡಿವ ಅಗತ್ಯ ಇಲ್ಲ. ಮಹಿಳೆಯರ ಖಾತೆಗೆ […]

ಕೊಡವ ಕೂಟಾಳಿಯಡ ಕೂಟದಿಂದ ತಾತಂಡ ಜ್ಯೋತಿ ಪ್ರಕಾಶ್‌ಗೆ ಸನ್ಮಾನ

Jyoti Prakash

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದಿಂದ (Kodava Kutaliyada Koota) ಬಾಸ್ಕೆಟ್ ಬಾಲ್ ಆಟಗಾರ್ತಿ ತಾತಂಡ ಜ್ಯೋತಿ ಪ್ರಕಾಶ್ (Jyoti Prakash) ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ಜೂನಿಯರ್ ಕಾಲೇಜ್ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿಯೂ ಗುರುತಿಸಿ ಕೊಂಡಿರುವ ತಾತಂಡ ಜ್ಯೋತಿ ಪ್ರಕಾಶ್ ಅವರ ಸಾಧನೆಯನ್ನು ಪರಿಗಣಿಸಿ ಕೊಡವ ಕೂಟಾಳಿಯಡ ಕೂಟದ ಸದಸ್ಯರು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದರು. ಜ್ಯೋತಿ […]

ಭಾರತೀಯ ನೌಕಾಪಡೆಯ ಕಮಾಂಡಿಂಗ್ ಆಫೀಸರ್ ಆಗಿ ಕೊಡಗಿನ ನಿತಿನ್ ಕಾರ್ಯಪ್ಪ ನೇಮಕ

Commanding Officer of Indian Navy

ಕೊಡಗು ಮೂಲದ ಕ್ಯಾಪ್ಟನ್ ಮಾಳೇಟಿರ ನಿತಿನ್ ಕಾರ್ಯಪ್ಪ ಭಾರತೀಯ ನೌಕಾಪಡೆಯ (Indian Navy) ಕಮಾಡಿಂಗ್ ಆಫೀಸರ್ ಆಗಿ ಕಲ್ಕತ್ತದ ಐಎನ್ಎಸ್ ನಲ್ಲಿ ನೇಮಕಗೊಂಡಿದ್ದಾರೆ. ಕ್ಯಾಪ್ಟನ್ ನಿತಿನ್ ಕಾರ್ಯಪ್ಪ ಮೈಸೂರಿನ ಸೇಂಟ್ ಜೋಸೆಫ್ ಶಾಲಾ ವಿದ್ಯಾಭ್ಯಾಸದ ನಂತರ ರಾಷ್ಟ್ರೀಯ ಭಾರತೀಯ ಸೇನಾ ಕಾಲೇಜ್ ಡೆಹರಾಡೂನ್ ನಲ್ಲಿ ತರಬೇತಿ ಹೊಂದಿ ಡಿಫೆನ್ಸ್ ಅಕಾಡೆಮಿಗೆ ಸೇರ್ಪಡೆಗೊಂಡರು. ಈ ಹಿಂದೆ ಐಎನ್ಎಸ್ ಅಜಯ್, ಐಎನ್ಎಸ್ ಕಡ್ಮಟ್ ನಲ್ಲಿ ಕಮಾಂಡರ್ ಆಗಿ ಸೇವಿಸಲಿಸಿದ್ದರು. ಇಸ್ಲಾಂಮಬಾದ್ ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಸಲಹೆಗಾರರಾಗಿ ಕೂಡ ಸೇವೆ […]