ರಾಜ್ಯ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್ – ಹಾಲಿನ ದರ ೪ ರೂ. ಹೆಚ್ಚಿಸಿ ಶಾಕ್ ಕೊಟ್ಟ ಕಾಂಗ್ರೆಸ್ ಸರ್ಕಾರ.!

ಬೆಂಗಳೂರು : ಯುಗಾದಿ(ugadi, ರಂಜಾನ್(ramdan) ಹಬ್ಬಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ(govt) ಜನತೆಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸರ್ಕಾರ ಕೊಟ್ಟ ಗಿಫ್ಟ್ಗೆ ಜನತೆ ಶಾಕ್ಗೊಳಗಾಗಿದ್ದಾರೆ. ಈಗಾಗಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಳ ಮಾಡಿದೆ. ನಂದಿನಿ(nandini) ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ […]