ಅಮ್ಮತ್ತಿಯಲ್ಲಿ ‘ಕೊಡವ ಬಲ್ಯ ನಮ್ಮೆ’ ಆಕರ್ಷಕ ಮೆರವಣಿಗೆ

ಕಾವೇರಿ ನಾಡಿನ ಪುಣ್ಯ ಭೂಮಿಯಲ್ಲಿ ಹುಟ್ಟಿ ಬೆಳೆದ ನಾವುಗಳು ಕೊಡವ ಭಾಷೆ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಎಲ್ಲೆಡೆ ಪಸರಿಸುವಂತಾಗಬೇಕು. ಆ ದಿಸೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಮತ್ತು ಸಂಸ್ಕøತಿ ಚಟುವಟಿಕೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ ಶನಿವಾರ ನಡೆದ ‘ಕೊಡವ ಬಲ್ಯ ನಮ್ಮೆ’ […]
ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ ಕಾವೇರಿ ಕಾಲೇಜು

ಮೈಸೂರು ಸೇಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಪೈನಲ್ ಪಂದ್ಯ ಆಡುದರ ಮೂಲಕ ಒಂದೇ ವಿದ್ಯಾಸಂಸ್ಥೆಯ ಎ ಹಾಗೂ ಬಿ ತಂಡಗಳು ಪೈನಲ್ ಹಣಾಹಣಿಯಲ್ಲಿ ಆಡಿದ ಇತಿಹಾಸ ಸೃಷ್ಟಿ ಮಾಡಿದೆ. ಒಟ್ಟು 16 ತಂಡಗಳು ಭಾಗವಹಿಸಿದ್ದ ರಾಜ್ಯ ಮಟ್ಟದ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜು (Cauvery College) 4 -1 ಗೋಲುಗಳ ಅಂತರದಲ್ಲಿ ವಿರಾಜಪೇಟೆ […]