ಜನರಲ್ ತಿಮ್ಮಯ್ಯನವರ 119ನೇ ಜಯಂತಿ ಆಚರಣೆ

ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೖತಿ ಇಲಾಖೆ ವತಿಯಿಂದ ಸೋಮವಾರ ನಗರದ ಜನರಲ್ ತಿಮ್ಮಯ್ಯ ಜನ್ಮ ನಿವಾಸ ಸನ್ನಿಸೈಡ್ ನಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ 119 ನೇ ಜನ್ಮ ಜಯಂತಿಯನ್ನು ತಿಮ್ಮಯ್ಯ ಭಾವಚಿತ್ರಕ್ಕೆ ಪುಪ್ಪಾಚ೯ನೆ ಮಾಡಿ ವಿನಾಯಕ ನವಾ೯ಡೆ ಉದ್ಘಾಟಿಸಿದರು. ಈ ಸಂದಭ೯ ಮಾತನಾಡಿದ ವಿನಾಯಕ ನವಾ೯ಡೆ, ಜನರಲ್ ತಿಮ್ಮಯ್ಯ ಅವರ ಜೀವನ ಪ್ರತೀಯಬ್ಬರಿಗೂ ಆದಶ೯ಪ್ರಾಯ. ಸೇನೆಯೇ ಅವರ ಆತ್ಮವಾಗಿತ್ತು ಹಾಗೇ ಆತ್ಮದಲ್ಲಿಯೇ ಸೇನಾ ಪ್ರೇಮ ಹುದುಗಿತ್ತು ಎಂದು ಸ್ಮರಿಸಿದರು. ಕೊಡಗಿನ […]
ಮುದ್ದಂಡ ಹಾಕಿ ಉತ್ಸವ: ಮಾ.31 ಹಾಕಿ ಪಂದ್ಯಾವಳಿಯ ವಿಜೇತ ತಂಡಗಳ ಮಾಹಿತಿ!

ಮೈದಾನ ಸಂಖ್ಯೆ 1: ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ (Muddanda Hockey Festival) ದಲ್ಲಿ ಪುಚ್ಚಿಮಾಡ ಮತ್ತು ಮಂಡೀರ (ಮಾದಪುರ) ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಪುಚ್ಚಿಮಾಡ ತಂಡ 3 ಗೋಲುಗಳನ್ನು ಬಾರಿಸಿ ಮಂಡೀರ ತಂಡವನ್ನು ಪರಬಾವಗೊಳಿಸಿತು. ಪುಚ್ಚಿಮಾಡ ತಂಡದ ಯಶ್ವಿನ್ ಗಣಪತಿ 2 ಹಾಗೂ ಭವನ್ ಬೋಪಣ್ಣ 1 ಗೋಲು ದಾಖಲಿಸಿದರು. ಮಂಡೀರ ತಂಡದ ದ್ಯಾನ್ ದೇವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.ಮುಕ್ಕಾಟಿರ (ಮೂವತ್ತೊಕ್ಲು) ಮತ್ತು […]