ಏಪ್ರಿಲ್‌ 05, 06ರಂದು ಮಂಜಿನ ನಗರಿಯಲ್ಲಿ ವೈಭವದ ಕೋದಂಡ ರಾಮೋತ್ಸವ – ಎರಡು ದಿನ ಏನೇನಿರಲಿದೆ..? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್..!

ಮಡಿಕೇರಿ : ಮಡಿಕೇರಿಯ(Madikeri) ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ(kodanda ramotsava) ಸಮಿತಿ ವತಿಯಿಂದ ಏ.೫ ಮತ್ತು ೬ ರಂದು ೩೫ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.೫ ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ […]

ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್: ಟೀಮ್ ವಿರಾಟ್ಸ್ ಚಾಂಪಿಯನ್

Hulitala Cricket Premier League

ಮಡಿಕೇರಿ: ಮಡಿಕೇರಿಯಲ್ಲಿ ಫ್ರೆಂಡ್ಸ್ ಹುಲಿತಾಳ (Hulitala) ಇವರ ವತಿಯಿಂದ ಪ್ರಥಮ ವರ್ಷದ ಕ್ರಿಕೆಟ್ ಲೀಗ್ (Cricket League) ಪಂದ್ಯದಲ್ಲಿ ಟೀಮ್ ವಿರಾಟ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಟ್ಯಾಂಗೋ ಬಾಯ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು, ಹಾಗೆಯೆ 3 ಹಾಗೂ 4 ಸ್ಥಾನವನ್ನು ಟೀಮ್ ಶೀಲ್ಡ್ ಮೇಕೇರಿ ಹಾಗೂ ಪ್ರವೀತ್ ಕ್ರಿಕೆಟರ್ಸ್ ಮರಗೋಡು ಪಡೆದುಕೊಂಡಿತು, ನಗರದ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಮೊದಲು […]

ಅರೆಭಾಷಿಕರ ಐನ್‍ಮನೆ ಐಸಿರಿ ಕಾರ್ಯಕ್ರಮ

Ainmane Aisiri

ಅರೆಭಾಷೆಯು ಜಾತಿ, ಸಮುದಾಯ, ಗಡಿಯನ್ನು ಮೀರಿ ಬೆಳೆಯುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸಲು ಗಡಿನಾಡು ಉತ್ಸವ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕರ್ನಾಟಕ ಅರೆಭಾಷೆ (Arebhashe) ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನುಡಿದರು. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿರುವ ಕುಡೆಕಲ್ಲು ಐನ್‍ಮನೆಯಲ್ಲಿ ನಡೆದ ಅರೆಭಾಷಿಕರ ಐನ್‍ಮನೆ ಐಸಿರಿ (Ainmane Aisiri) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.` ಮುಂದುವರಿದು ಮಾತನಾಡಿದ ಅವರು ಐನ್‍ಮನೆ ಎನ್ನುವುದು ಎಲ್ಲರನ್ನು ಒಗ್ಗೂಡಿಸುವ ಜಾಗ. ಇಲ್ಲಿ ನಮ್ಮ […]

ವಿರಾಜಪೇಟೆಯಲ್ಲಿ NSS ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

Nss students

ವಿರಾಜಪೇಟೆ: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ (ರಿ ), ಆರ್ಜಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆರ್ಜಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜು ಹಾಗೂ ಕಾವೇರಿ ಪದವಿ ಕಾಲೇಜಿನ ಎನ್. ಎಸ್. ಎಸ್ (NSS) ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಭಾಗವಹಿಸಿದ್ದರು. ಈ ಅಭಿಯಾನವನ್ನು ಆರ್ಜಿ ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಮಾಚಯ್ಯ ರವರು […]