ಹಾತೂರುವಿನಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತದಲ್ಲಿ (Road accident) ತಾಯಿ ಮಗ ಸಾವನಪ್ಪಿದ್ದಾರೆ. ಬಿ.ಶೆಟ್ಟಿಗೇರಿ ಅರ್ಚಕರ ಕುಟುಂಬದ ಸುದರ್ಶನ ಬೆಂಗಳೂರುವಿನಲ್ಲಿ ಉದ್ಯಗೋದಲ್ಲಿ ಇದ್ದು ತಾಯಿಯೊಂದಿಗೆ ಗೋಣಿಕೊಪ್ಪಲಿನಿಂದ ಮನೆಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ತನ್ನ ಓಮ್ನಿ ಕಾರಿನಲ್ಲಿ ಹೋಗುತ್ತಿದ್ದಾಗ ಸಂದರ್ಭ ಈ ಘಟನೆ ನಡೆದಿದೆ. ಕೇರಳ ರಾಜ್ಯದ ಲಾರಿ ಮೈಸೂರಿನತ್ತ ತರಕಾರಿ ಸಾಗಾಟ ಮಾಡಲು ತೆರಳುತ್ತಿತ್ತು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುದರ್ಶನ (42) ಹಾಗೂ ತಾಯಿ ಲಲಿತಾ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓಮಿನಿ ವ್ಯಾನ್ ಸಂಪೂರ್ಣವಾಗಿ […]
ಸೆಸ್ಕ್ ಸಹಾಯಕ ಇಂಜಿನಿಯರ್ ಎ.ಆರ್. ಸಂಪತ್ ಕುಮಾರ್ ಅವರಿಗೆ ಬೀಳ್ಕೊಡುಗೆ

ಮಡಿಕೇರಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ (Cesc) ಸಹಾಯಕ ಇಂಜಿನಿಯ್ ಆಗಿದ್ದು ವರ್ಗಾವಣೆಯಾದ ಎ.ಆರ್. ಸಂಪತ್ ಅವರಿಗೆ ಗ್ರೀನ್ ಸಿಟಿ ಫೋರಂ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು. 2015ರಿಂದ ಸುದೀರ್ಘ ಅವಧಿವರೆಗೆ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ಸಂಪತ್ ಅವರು ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಅವರು ಲೈನ್ಮನ್ಗಳ ಮೂಲಕ ಶಾಲು ಹೊಸಿದಿ ಫಲ ತಾಂಬೂಲ ನೀಡಿ ಗೌರವಿಸಿದರು. ಸಂಪತ್ […]