Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Power Cut

ಕುಶಾಲನಗರ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಸಿದ್ದಲಿಂಗಪುರ ಫೀಡರ್‍ನಲ್ಲಿ ಏಪ್ರಿಲ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಮಗಾರಿ ಇರುವುದರಿಂದ, ಆಲೂರು, ಸೋಮವಾರಪೇಟೆ, ಗೋಣಿಮರೂರು, ಮಾಲಂಬಿ, ಸಿದ್ದಲಿಂಗಪುರ, ಚಿಕ್ಕಳುವಾರ, ದೊಡ್ಡಳುವಾರ, ಬೈರಪ್ಪಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್4 ಮರಗೋಡು ಫೀಡರ್‍ನಲ್ಲಿ ಏಪ್ರಿಲ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ […]

ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ

District Collector

ಮಡಿಕೇರಿ: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ (cleanliness) ಉತ್ತಮ ಆರೋಗ್ಯ […]

ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

Anita Bhaskar

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ […]