ನಾಳೆಯಿಂದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ವಾಹನಗಳು ದುಬಾರಿ!

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಅಲ್ಲದೇ ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ಲೈಫ್ ಟೈಮ್ ಟ್ಯಾಕ್ಸ್ (Tax) ಹೆಚ್ಚಾಗುತ್ತಿದೆ. ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯಲ್ಲೋ ಬೋರ್ಡ್ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ಹೊಸ ಆದೇಶ ನಾಳೆಯಿಂದಲೇ ಜಾರಿಯಾಗುತ್ತಿದೆ. ಮೇ 1ರಿಂದ 10 ಲಕ್ಷ ರೂ. […]
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(Kodagu Institute of Medical Sciences) ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ (Convocation) ಸಮಾರಂಭವು ಬುಧವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್ನಲ್ಲಿ ನಡೆಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮಾತನಾಡಿ, ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ […]
ಸಮಗ್ರ-ಸಮತೆಯೆಡೆಗೆ ಸಾಹಿತ್ಯ: ರಾಷ್ಟ್ರೀಯ ವಿಚಾರ ಸಂಕಿರಣ

ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕುಶಾಲನಗರ (Kushalnagar) ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯರವರ “ಬೆಂದೊಡಲ ಕುಣಿತ” ಎಂಬ ಕೃತಿಯನ್ನು […]
ಚೆಕ್ಕೇರ ಕಪ್ ಕ್ರಿಕೆಟ್: ಅಜ್ಜಿಕುಟ್ಟಿರ ತಂಡದ ಪರ ಮೈದಾನಕ್ಕಿಳಿದ ಶಾಸಕ ಪೊನ್ನಣ್ಣ

ಹುದಿಕೇರಿಯಲ್ಲಿ ನಡೆಯುತ್ತಿರುವ ಚೆಕ್ಕೇರ ಕಪ್ ಕ್ರಿಕೆಟ್ (Chekkera Cup Cricket) ಪಂದ್ಯಾವಳಿಯ ವಿಶೇಷ ಅತಿಥಿಯಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ (Ponnanna) ರವರು ಭಾಗವಹಿಸಿ ಶುಭ ಕೋರಿದರು. ಕೊಡಗಿನ ಕೊಡವ ಕುಟುಂಬಸ್ಥರ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ, ಹಲವು ಪ್ರಬಲ ಕ್ರಿಕೆಟ್ ಕುಟುಂಬಗಳು ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸೆಣಸಾಟ ನಡೆಸುತ್ತಿದೆ. ಇಂದು ಮೈದಾನಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಕ್ರಿಕೆಟ್ ತಂಡಗಳ ಸದಸ್ಯರೊಂದಿಗೆ ಹಲವು ಸಮಯವನ್ನು […]
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ಯುವಕ ಬಂಧನ: ಓರ್ವ ಸಾವು

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ವ್ತಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಪಾದಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಗಿರುವ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281,125(ಬಿ), 105, 62 ಬಿ.ಎನ್.ಎಸ್ ಆಕ್ಟ್ […]