ಭಾರತದಾದ್ಯಂತ ರಸ್ತೆ ಸುರಕ್ಷತೆ ಸಾಧಿಸುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ ಟೊಯೋಟಾ

ಬೆಂಗಳೂರು: ಸುರಕ್ಷಿತ ಮತ್ತು ಜವಾಬ್ದಾರಿಯುತ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಗುರಿ ಹೊಂದಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಭಾರತದಾದ್ಯಂತ ತನ್ನ ವಿಶಿಷ್ಟ ಯೋಜನೆಗಳ ಮೂಲಕ ರಸ್ತೆ ಸುರಕ್ಷತೆ ಸಾಧಿಸುವ ತನ್ನ ದೀರ್ಘಕಾಲೀನ ಬದ್ಧತೆಯನ್ನು ಪುನರುಚ್ಛರಿಸಿದೆ. ಜಾಗೃತಿ, ಶಿಕ್ಷಣ ಮತ್ತು ಹೊಸತನವನ್ನು ಒಳಗೊಂಡ ಟಿಕೆಎಂನ ಸಮಗ್ರ ರಸ್ತೆ ಸುರಕ್ಷತಾ ಯೋಜನೆಗಳು ಭಾರತದ 10 ಲಕ್ಷಕ್ಕೂ ಹೆಚ್ಚು ಜನರ ಬದುಕಿನಲ್ಲಿ ಧನಾತ್ಮಕ ಪರಿಣಾಮ ಬೀರಿರುವುದು ಗಮನಾರ್ಹವಾಗಿದೆ. ಟೊಯೋಟಾದ ರಸ್ತೆ ಸುರಕ್ಷತಾ ಯೋಜನೆಗಳಲ್ಲಿ ಟಿಎಸ್ಇಪಿ ಪ್ರಮುಖ ಕಾರ್ಯಕ್ರಮವಾಗಿದ್ದು, ಈ ಯೋಜನೆಯನ್ನು […]
ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]
ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]