ಮೇ.12 ರಿಂದ 21ರವರೆಗೆ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ

camp

ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ (Camp) ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ತಿಳಿಸಿದರು. ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 10 ದಿನಗಳ ಕಾಲ ನಡೆಯುವ ಶಿಬಿರದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ […]

Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

SSLC Result

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]

ಕುಶಾಲನಗರದಲ್ಲಿ ಡಿವೈಎಸ್ಪಿ ಗಂಗಾಧರಪ್ಪಗೆ ನಾಗರಿಕ ಸನ್ಮಾನ ಕಾರ್ಯಕ್ರಮ

DySP

ಕುಶಾಲನಗರದಲ್ಲಿ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರಿಗೆ ವರ್ಗಾವಣೆ ಆಗಿರುವ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ (DySP) ಪಿ ಆರ್.ವಿ.ಗಂಗಾಧರಪ್ಪ ಅವರಿಗೆ ಮಂಗಳವಾರ ಸಂಜೆ ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಇಲ್ಲಿನ ರೈತ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಿದರು. […]