ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ: ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

Rohit Sharma

ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದು ಈಗ ದೀರ್ಘ ಕಾಲದಿಂದ ನಿವೃತ್ತಿ ಬಗ್ಗೆ ಇರುವ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಹಿಟ್‌ ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇನ್ನ್ಮುಂದೆ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಹಿಟ್‌ ಮ್ಯಾನ್‌ […]

ಆಪರೇಷನ್‌ ಸಿಂಧೂರ್‌ ಯಶಸ್ವಿ: ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

Omkareshwar Temple

ಮಡಿಕೇರಿ: 2025 ರ ಏಪ್ರಿಲ್, 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತ್ಯುತ್ತರವಾಗಿ ಮೇ, 7 ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ‘ಸಿಂಧೂರ್’ (Operation Sindoor) ಹೆಸರಿನಲ್ಲಿ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ನಿರ್ದೇಶದಂತೆ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ…!

Power Cut

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಕುಶಾಲನಗರ 220/66/11 ಕೆ.ವಿ ಮತ್ತು ಸುಂಟಿಕೊಪ್ಪ […]

ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

CM Siddaramaiah

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ‌ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]

Operation Sindoor: ಪಾಕ್​ ಒಳಗೆ ನುಗ್ಗಿ ಹೊಡೆದ ಬಗ್ಗೆ ಪಿನ್‌ ಟು ಪಿನ್ ಡೀಟೇಲ್ಸ್ ಬಿಚ್ಚಿಟ್ಟ ಸೇನೆ

Operation Sindoor

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ (Operation Sindoor) ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ. ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಪ್ರಕಾರ, ಈ […]