ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

District Collector

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]

ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

Mogera cricket

ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ತೃತೀಯ ಬಾರಿಗೆ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ (Mogera cricket) ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ನಗದು […]