Power Cut: ಕೊಡಗಿನ ಜನರೇ… ನಾಳೆ ಈ ಭಾಗಗಳಲ್ಲಿ ಕರೆಂಟ್​ ಇರಲ್ಲ!

Power Cut

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಕೈಗೊಳ್ಳಬೇಕಿದೆ. ಆದ್ದರಿಂದ ಈ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಈ ಹಿನ್ನೆಲೆ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‍ಆರ್‍ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ […]

ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಂ.ಹನೀಫ್ ಇನ್ನಿಲ್ಲ

M.M. Haneef

ಕೊಡಗು ಜಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯಕರ್ತ,ಜಿಲ್ಲಾ ಕಾರಾಗೃಹ ಸಮಿತಿ ಸದಸ್ಯರಾದ ಎಂ.ಎಂ.ಹನೀಫ್ (M.M. Haneef) ರವರು ಮಂಗಳೂರಿನಲ್ಲಿ ಅನಾರೋಗ್ಯದಿಂದ ಮೃತರಾಗಿದ್ದಾರೆ.ಮೃತರ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ಸಂಜೆ ನಡೆಯಲಿದೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Anganwadi workers

ಮಡಿಕೇರಿ:- ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ (Anganwadi workers), ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ […]

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

Virajpet

ಮಡಿಕೇರಿ:- ವಿರಾಜಪೇಟೆ (Virajpet) ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ಜರುಗಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ದರಾಗಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. […]

ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ: ವಿನಾಯಕ ನರ್ವಡೆ

Gautama Buddha

ಗೌತಮ ಬುದ್ಧನ (Gautama Buddha) ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ […]