Fact check: ಕೊಡಗಿನಲ್ಲಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದವನು ಈತ ಅಲ್ಲ: ಶಂಭು ಕೊಲೆ ಸೆರೆಗಾಗಿ ಪೊಲೀಸರಿಂದ 2 ತಂಡ ರಚನೆ

Sampath

2022ರಲ್ಲಿ ಸಿಎಂ ಸಿದ್ದರಾಮಯ್ಯ ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದ್ರೆ ಈ ವರದಿ ತಪ್ಪಾಗಿದ್ದು, ಈ ಸಂಪತ್‌ (Sampath) ಬೇರೆ. ಅದ್ರೆ ಒಂದೆ ಹೆಸರು ಆಗಿರುವುದರಿಂದ ಗೊಂದಲ ಉಂಟಾಗಿದ್ದು ಎನ್ನಲಾಗಿದೆ. ಸಂಪತ್‌ ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿದೆ. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ತೀವ್ರ […]

ವಿಕೋಪ ನಿರ್ವಹಣೆ ಸಂಬಂಧ ಅಣಕು ಪ್ರದರ್ಶನ

Disaster management

ಮಡಿಕೇರಿ:- ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ, ಜನ, ಜಾನುವಾರು, ಹಾಗೂ ಆಸ್ತಿ-ಪಾಸ್ತಿ ರಕ್ಷಣೆ ಸಂಬಂಧ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಹಾರಂಗಿ ಜಲಾಶಯದಲ್ಲಿ ಗುರುವಾರ ಅಣಕು ಪ್ರದರ್ಶನ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ನಡೆದ ಅಣಕು ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ವಿಕೋಪ ನಿರ್ವಹಣೆ ಸಂಬಂಧ ಅಣಕು ಪ್ರದರ್ಶನ (Disaster Management) ಸಂದರ್ಭದಲ್ಲಿ ಕಂದಾಯ, ಪೊಲೀಸ್, ಆರೋಗ್ಯ ಮತ್ತು […]

ಭಾರತಕ್ಕೆ ಬರುತ್ತಿವೆ ರೇ-ಬ್ಯಾನ್ ಮೆಟಾ ಗ್ಲಾಸ್‌ಗಳು: ಮೆಟಾ AI ಇಂಟಿಗ್ರೇಟೆಡ್ ಮತ್ತು ಬಹು ಶೈಲಿಗಳ ಕೊಡುಗೆ

Ray Ban Meta Glasses

ರೇ-ಬ್ಯಾನ್ ಮೆಟಾ ಗ್ಲಾಸ್‌ಗಳು ಈಗ ಭಾರತಕ್ಕೆ ಬರುತ್ತಿವೆ – ಐಕಾನಿಕ್ ಶೈಲಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಿ ಜನರು ಪ್ರಸ್ತುತವಾಗಿರಲು ಮತ್ತು ಅವರು ಯಾರು ಮತ್ತು ಅವರು ಹೆಚ್ಚು ಕಾಳಜಿ ವಹಿಸುತ್ತಾರೆ ಎಂಬುದರೊಂದಿಗೆ ಸಂಪರ್ಕದಲ್ಲಿರಲು ಅನುವು ಮಾಡಿಕೊಡುತ್ತದೆ. INR 29,900/- ರಿಂದ ಪ್ರಾರಂಭವಾಗುವ ಬೆಲೆಯಲ್ಲಿ, ಪೂರ್ವ-ಆರ್ಡರ್‌ಗಳು ಇಂದು Ray-Ban.com ನಲ್ಲಿ ಪ್ರಾರಂಭವಾಗುತ್ತವೆ ಮತ್ತು ಸಂಗ್ರಹವು ಮೇ 19 ರಿಂದ Ray-Ban.com ಮತ್ತು ದೇಶಾದ್ಯಂತದ ಪ್ರಮುಖ ಆಪ್ಟಿಕಲ್ ಮತ್ತು ಸನ್‌ಗ್ಲಾಸ್ ಅಂಗಡಿಗಳಲ್ಲಿ ಲಭ್ಯವಿರುತ್ತದೆ. ಮೆಟಾ AI ಇಂಟಿಗ್ರೇಟೆಡ್‌ನೊಂದಿಗೆ, ನೀವು […]

ಮೇ 16 ರಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

summer camp

ಮಡಿಕೇರಿ:- ಪ್ರಸಕ್ತ (2025-26) ಸಾಲಿನಲ್ಲಿ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವು ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮೇ, 16 ರಿಂದ 30 ರವರೆಗೆ “ಯುವಜನ ಕ್ರೀಡಾ ಸಬಲೀಕರಣ ಇಲಾಖಾ ವ್ಯಾಪ್ತಿಯ ಯೋಗ ತರಭೇತಿಯ ಸಭಾಂಗಣ”ದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 05 ರಿಂದ 16 ವರ್ಷದ ಮಕ್ಕಳು ಭಾಗವಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು […]