ಅರೆಭಾಷಿಕರ ‘ಐನ್‍ಮನೆ’ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸಲು ದಾಖಲೀಕರಣ ಮಾಡಬೇಕು: ಡಾ.ಮಂತರ್ ಗೌಡ

Mantar Gowda

ಮಡಿಕೇರಿ:- ಐನ್‍ಮನೆ ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ (Dr. Mantar Gowda) ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭಗೌಡನ ಐನ್‍ಮನೆಯಲ್ಲಿ ಶನಿವಾರ ನಡೆದ ಅರೆಭಾಷಿಕರ ‘ಐನ್‍ಮನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಂಭಗೌಡನ ಕುಟುಂಬಕ್ಕೆ ತಮ್ಮದೇ ಆದ ಐತಿಹಾಸಿಕ ಹಿನ್ನೆಲೆ ಇದ್ದು, ಕುಂಭಗೌಡನ […]

SSLC ಪಾಸಾದವರಿಗೆ ರೂ.37 ಸಾವಿರಕ್ಕೂ ಹೆಚ್ಚು ಸಂಬಳದ ಜಾಬ್: ಈಗಲೇ ಅಪ್ಲೇ ಮಾಡಿ

Job Vacancies

ನೀವು ಎಸ್‌ಎಸ್‌ಎಲ್‌ಸಿ (SSLC) ಪಾಸಾದವರಿಗೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಸಾಕು ಅಂತ ಇರ್ತಾರೆ. ಆದರೆ ಇಲ್ಲಿದೆ ನೋಡಿ ನಿಮಗೆ ಜಾಬ್‌ ಆಫರ್. ಬ್ಯಾಂಕ್‌ (Bank) ಆಫ್ ಬರೋಡಾವು 500 ಕಚೇರಿ ಸಹಾಯಕರ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಬ್ಯಾಂಕ್‌ ಆಫ್‌ ಬರೋಡಾವು 500 ಆಫೀಸ್ ಅಸಿಸ್ಟಂಟ್‌ ಹುದ್ದೆಗಳ ನೇಮಕಾತಿಗೆ ಜಾಬ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಜಸ್ಟ್‌ ಎಸ್‌ಎಸ್‌ಎಲ್‌ಸಿ ಪಾಸಾದವರು ಈ […]

ಪರಿಸರವನ್ನು ಸ್ವಚ್ಛ ಮತ್ತು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯ

Environment

ಮಡಿಕೇರಿ:-ಹವಾಮಾನ ವೈಪರಿತ್ಯಗಳಿಂದಾಗಿ ಪರಿಸರದ (Environment) ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ನಗರದ ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

ಮಡಿಕೇರಿಯಲ್ಲಿ ಕುಣಿತ ಭಜನೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ – ಉತ್ಸಾಹದಿಂದ ಪಾಲ್ಗೊಂಡಿರುವ ಶಿಬಿರಾರ್ಥಿಗಳು..!

bhajana training

ಮಡಿಕೇರಿ : ಮಡಿಕೇರಿಯ (Madikeri) ಶ್ರೀ ರಾಮಾಂಜನೇಯ ಭಜನಾ ಮಂಡಳಿ ಹಾಗೂ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ಕುಣಿತ ಭಜನಾ ತರಬೇತಿ ಶನಿವಾರ ಆರಂಭವಾಗಿದೆ.ಮಹದೇವಪೇಟೆಯ ಕಾಶಿಮಠ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಪ್ಪಾರಂಡ ಚುಮ್ಮಿ ದೇವಯ್ಯ ಮತ್ತಿತರೆ ಗಣ್ಯರು ಶಿಬಿರಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಭಜನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಲವು ಅನುಕೂಲತೆಗಳನ್ನು ಪಡೆಯಬಹುದು. ಕುಣಿತ ಭಜನೆಯನ್ನು ಜಿಲ್ಲೆಯಲ್ಲಿ ಹೆಚ್ಚು ಪ್ರಚುರಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಇದರಲ್ಲಿ […]

ಸಂಪತ್ ಕೊಲೆ ಪ್ರಕರಣ: ಆರೋಪಿಗಳ ಬಂಧನ… ಕೊಲೆಗೆ ಕಾರಾಣವೇನು?

Accused

ಸಂಪತ್‌ (Sampath) ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ಪೊಲೀಸರು (Police) 2 ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸುತ್ತಿದ್ದರು. ಎಂಟು ದಿನಗಳಿಂದ ಆರೋಪಿಗಳ ಹಿಂದೆ ಬಿದ್ದಿದ್ದ ಕೊಡಗು ಜಿಲ್ಲಾ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಗಣಪತಿ ( ಗಣಪ) ಹಾಗೂ ಕಿರಣ್. ಕಿರಣ್ ಖಾಕಿ ಬಲೆಗೆ ಬಿದ್ದಿದ್ದ, ಆದರೆ ಗಣಪತಿ ತಲೆ ಮೆರೆಸಿಕೊಂಡಿದ್ದ. ಶನಿವಾರ ಬೆಳ್ತಂಗಡಿ ಬಳಿಯಲ್ಲಿ ಪೋಲಿಸರು ಆರೋಪಿ […]