ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]

ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್‌ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್‌ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್‌ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್‌ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ‌ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]

ವಾಹನ‌ ಸವಾರರ ಗಮನಕ್ಕೆ: ಆಗಸ್ಟ್​​ 15ರಿಂದ ಫಾಸ್​​ಟ್ಯಾಗ್​​ನಲ್ಲಿ ಭಾರೀ ಬದಲಾವಣೆ!

FASTag

ಆಗಸ್ಟ್​ 15ರಿಂದ ಫಾಸ್​ಟ್ಯಾಗ್​ ಸಂಬಂಧಿತ ನವೀಕರಣ….. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಫಾಸ್​ಟ್ಯಾಗ್​ (FASTag) ಸಂಬಂಧಿತ ಅಪ್ಡೇಟ್​​ ಅನ್ನು ನೀಡಿದ್ದಾರೆ. ನಿತಿನ್​ ಗಡ್ಕರಿ ಆಗಸ್ಟ್ 15, 2025 ರಿಂದ ಜಾರಿಗೆ ಬರುವಂತೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಯೋಜನೆಯನ್ನು ಪರಿಚಯಿಸುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯಡಿ ಕೇವಲ 3,000 ರೂಪಾಯಿಗಳ ಬೆಲೆಯಲ್ಲಿ ವಾರ್ಷಿಕ ಪಾಸ್ ಒದಗಿಸಲಾಗುವುದು ಎಂದು ಹೇಳಿದ್ದಾರೆ. ಈ ಯೋಜನೆಯನ್ನು ಕಾರ್, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ […]

ಭರ್ಜರಿ ಉದ್ಯೋಗಾವಕಾಶ: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunity

SSC CGL Recruitment 2025: SSCಯು ಖಾಲಿ ಇರುವ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಕೃತ ವೆಬ್‌ಸೈಟ್ ssc.gov.inನಲ್ಲಿ SSC CGL ಅಧಿಸೂಚನೆ 2025 ಅನ್ನು ಬಿಡುಗಡೆ ಮಾಡಿದ್ದು, 14,582 ಹುದ್ದೆಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು SSC CGL ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನಗಳು: SSC ಅಧಿಕೃತ ವೆಬ್‌ಸೈಟ್‌ ssc.nic.inಗೆ ಭೇಟಿ ನೀಡಿ * ಅಭ್ಯರ್ಥಿ […]

65 ಸಾವಿರಕ್ಕೆ ಹೊಸ ಸ್ಕೂಟರ್ ಬಿಡುಗಡೆ: ಏನಿದರ ವಿಶೇಷತೆ ಗೊತ್ತಾ?

The new scooter is available in three different battery packs and three new colours. Rusty Orange, Glossy Green and Glossy Grey. The 60V/30A variant is priced at Rs. 75,000, while the 74V/32A variant is priced at Rs. 79,000. Both the variants have lithium-ion batteries. 6.70 lakhs.. 5-seater, 30 km mileage.

ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರಾಂಡ್‌ಗಳಲ್ಲಿ ಒಂದಾದ ಝೀಲಿಯೋ ಇ (ZELIO E) ಕಂಪನಿಯು, ತನ್ನ ಜನಪ್ರಿಯ ‘ಲೆಜೆಂಡರ್ ಕಡಿಮೆ ವೇಗ’ದ (Low speed) ಎಲೆಕ್ಟ್ರಿಕ್ ಸ್ಕೂಟರ್‌ನ ಬಹು ನಿರೀಕ್ಷಿತ ಫೇಸ್‌ಲಿಫ್ಟ್ ಮಾಡಲ್‌ನ್ನು ಬಿಡುಗಡೆ ಮಾಡಿದೆ. ಹೊಸ ಸ್ಕೂಟರ್ ಅನ್ನು ಮೂರು ವಿಭಿನ್ನ ಬ್ಯಾಟರಿ ಪ್ಯಾಕ್ ಹಾಗೂ ಮೂರು ಹೊಸ ಬಣ್ಣಗಳಲ್ಲಿ ಲಭ್ಯವಿದೆ. ರಸ್ಟಿ ಆರೆಂಜ್, ಗ್ಲಾಸಿ ಗ್ರೀನ್ ಮತ್ತು ಗ್ಲಾಸಿ ಗ್ರೇ. 60V/30A ವೇರಿಯೆಂಟ್ ಬೆಲೆಯು ರೂ. 75,000 ಇದ್ದು, 74V/32A […]

ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಎರಡರಷ್ಟು ಮಳೆಯ ದಾಖಲೆ!?

Kodagu district recorded 39.92 mm rainfall on Wednesday..... Kodagu district recorded an average of 39.92 mm rainfall in the last 24 hours

ಕೊಡಗು ಜಿಲ್ಲೆಯಲ್ಲಿ (Kodagu) ಕುಂಠಿತಗೊಂಡ ಮಳೆ ಬುಧವಾರ 39.92 ಮಿ. ಮೀ ಮಳೆ ದಾಖಲು….. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ(Rain). ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1029.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 15.30 […]

ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದಿದ್ದೇಕೆ ‘ಸಂಜು ವೆಡ್ಸ್ ಗೀತಾ’ ಟೀಂ?

Actress Rachita Ram has played the female lead in the movie ‘Sanju Weds Geetha 2’.

ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಆದರೆ ರಚಿತಾ ರಾಮ್ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ಇದರ ನಿರ್ಮಾಪಕ ಛಲವಾದಿ ಕುಮಾರ್​ ರಚಿತಾ ರಾಮ್‌ (Rachitha ram) ವಿರುದ್ದ ದೂರು ನೀಡಿದ್ದಾರೆ, ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ […]

ಎಷ್ಟು ದಿನಗಳಿಗೊಮ್ಮೆ ಹಲ್ಲುಜ್ಜುವ ಬ್ರಷ್‌ ಬದಲಾಯಿಸಬೇಕು ಗೊತ್ತಾ?

Toothbrushes play an important role in maintaining oral health. Nowadays,

ದೈನಂದಿನ ಚಟುವಟಿಕೆಯಲ್ಲಿ ಒಂದು ಬೆಳಗ್ಗೆ ಎದ್ದ ತಕ್ಷಣ ಹಾಗೂ ರಾತ್ರಿ ಮಲಗುವ ಮುನ್ನ ಬ್ರಷ್‌ ಮಾಡುವುದು, ಆದ್ರೆ ಕೆಲವರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುವ ವರ್ಷವಾದ್ರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುತ್ತಾರೆ. ಇದರಿಂದ ಒಳ್ಳೆಯದಕ್ಕಿಂತ ಅಪಾಯವೇ ಜಾಸ್ತಿ ಹಲ್ಲುಜ್ಜುವ ಬ್ರಷ್‌ಗೆ ಅದರದೆ ಆದ ಟೈಮ್‌ ಇರುತ್ತೆ. ಇಂತಿಷ್ಟು ಸಮಯಗಳಿಗೊಮ್ಮೆ ಹಲ್ಲುಜ್ಜುವ ಬ್ರಷನ್ನು ಬದಲಾಯಿಸಲೇಬೇಕು .ಹಾಗದ್ರೆ ಬ್ರಷನ್ನು ಎಷ್ಟು ಸಮಯಕ್ಕೊಮ್ಮೆ ಬದಲಾಯಿಸಬೇಕು? ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಟೂತ್‌ ಬ್ರಷ್‌ಗಳು (toothbrush) ಮುಖ್ಯ ಪಾತ್ರ ವಹಿಸುತ್ತವೆ. ಈಗಿನ ಕಾಲದಲ್ಲಿ ಎಲ್ಲಾರು ಟೂತ್‌ ಬ್ರಷ್‌ನ್ನೆ […]