ನೀಟ್‌ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

NEET Exam

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ‍್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

Kodagu rainfall

ಕೊಡಗು  (kodagu)ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ  68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

kusharnagar

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ‌. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.

ಇಂದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟ!!

Assembly By-Election

ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ (Assembly By-Election) ಫಲಿತಾಂಶ. ಪಶ್ಚಿಮ ಬಂಗಾಳ, ಪಂಜಾಬ್, ಕೇರಳ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಣೆ ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್‌ ಶಾಸಕ ಭೂಪೇಂದ್ರ­ಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಭಾರತದ ನಾಲ್ಕು […]