Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ.ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್ ರಸ್ತೆ, ಮಹದೇವ ಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್, ಅಬ್ದುಲ್ ಕಲಾಮ್ ಲೇಔಟ್ ಹಾಗೂ […]
ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ LKG-UKG ಪ್ರಾರಂಭೋತ್ಸವ

ಮರಗೋಡು : ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಹಳ್ಳಿಗಳಲ್ಲಿ ಎಲ್ಕೆಜಿ ಇಲ್ಲದಿರುವುದರಿಂದ ಇಂಗ್ಲಿಷ್ ಕಲಿಕೆಗಾಗಿ ಪೋಷಕರು ತಮ್ಮ ಮಕ್ಕಳನ್ನು ದೂರದಲ್ಲಿರುವ ಶಾಲೆಗೆ ವಾಹನಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಒತ್ತಡವನ್ನು ಲೆಕ್ಕಿಸದೆ ಕಳುಹಿಸುತ್ತಿದ್ದರು. ಆದರೆ ಇನ್ನು ಮುಂದೆ ಅಂಗನವಾಡಿ ಕೇಂದ್ರದಲ್ಲಿ LKG, UKG ಶಿಕ್ಷಣವನ್ನು ಪಡೆಯಬಹುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿಯಿಂದ […]
ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್(ರಿ) ವಿದ್ಯಾರ್ಥಿ ಘಟಕ ಪುನಾರಚನೆ – ಅಧ್ಯಕ್ಷರಾಗಿ ಟಿ.ಕೆ. ಕಿರಣ್ ಆಯ್ಕೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್(ರಿ) ಇದರ ವಿದ್ಯಾರ್ಥಿ ಘಟಕವನ್ನು ಪುನಾರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಟಿ.ಕೆ. ಕಿರಣ್, ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಟ್ರಸ್ಟ್ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವೈ.ಒ. ಶ್ರಾವ್ಯ, ಸಹಕಾರ್ಯದರ್ಶಿಯಾಗಿ ಬಿ.ಜೆ. ದೀಕ್ಷಾ, ಖಜಾಂಜಿಯಾಗಿ ಪಿ.ವಿ. ನವಿತ್, ಯು.ಯು. ಮೇಘನಾ, ಕ್ರೀಡಾ ಸಂಚಾಲಕರಾಗಿ ಬಿ.ವೈ. ಸುಜನ್, ಲಿಖಿತ ರೈ, ಪೂಜಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ಟಿ.ಕೆ. ವಿನಯ್, ಕೆ.ಪಿ. ಪ್ರಜಿತ್, ಆರಾಧ್ಯ, ಕಾವ್ಯಶ್ರೀ, ಭಜನೆ ಕಾರ್ಯಕ್ರಮದ ಉಸ್ತುವಾರಿಗಳಾಗಿ ಯಶಸ್ವಿನಿ, […]