ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಿದ ಮೆಟಾ..! – ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ ಅನುವಾದಕ್ಕಾಗಿ ಕ್ಷಮೆಯಾಚಿಸಿದ್ದು ಜೊತೆ ಆಗಿರುವ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದಿದ್ದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ(CMO) ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಸಂತಾಪ […]
ಕೊಡಗಿನ ಹುಡುಗನ ಜೊತೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್!

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ (Anchor Anushree) ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಕೇಳುಬರುತ್ತಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ. ಮಂಗಳೂರಿನ ಸುರತ್ಕಲ್ ಮೂಲದ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಬಿಗ್ ಬಾಸ್ […]