ಇವುಗಳು ಮೂಢನಂಬಿಕೆಗಳಲ್ಲ! ಹಿರಿಯರು ಹೀಗೆ ಹೇಳುವುದರ ಹಿಂದಿನ ವೈಜ್ಞಾನಿಕ ಕಾರಣ ಇದು

These are not superstitions

ನಮ್ಮಮನೆಯಲ್ಲಿ ಹಿರಿಯರು, ಆಗಾಗ್ಗೆ ಹೀಗೆ ಮಾಡಬೇಡ, ಈಗ ಬೇಡ ನಾಳೆ ಮಾಡು, ಇಲ್ಲಿ ಬೇಡ ಎಂದೆಲ್ಲ ಕೆಲವೊಮ್ಮೆ ಉಪದೇಶ ನೀಡುತ್ತಾರೆ. ಅವುಗಳನ್ನೆಲ್ಲ ನಾವು ಮೂಢನಂಬಿಕೆ ಎಂದು ಹೇಳಿಕೊಂಡು ಬಂದಿದ್ದೇವೆ. ಹಿಂದಿನಿಂದಲೂ ಬಂದ ಕೆಲವು ಆಚರಣೆಗಳು, ಸಂಪ್ರದಾಯಗಳ ಹಿಂದೆ ವೈಜ್ಞಾನಿಕ ಕಾರಣಗಳು ಅಡಗಿರುತ್ತವೆ. ಆದರೆ, ನಮಗೆ ಕಾರಣಗಳನ್ನು ತಿಳಿಸುವುದರಲ್ಲಿ ನಮ್ಮಹಿರಿಯರು ವಿಫಲರಾಗಿದ್ದಾರೆ. ನಮ್ಮಹಿರಿಯರು ಕಾರಣಗಳನ್ನು ತಿಳಿದೋ , ತಿಳಿಯದೆಯೋ ಅದನ್ನಪಾಲಿಸುತ್ತಲೇ ಬಂದಿದ್ದರಿಂದ, ಅದನ್ನು ನಮಗೂ ಹೇಳುತ್ತಾ ಬಂದಿದ್ದಾರೆ. ಅಂತಹ ಕೆಲವು ನಂಬಿಕೆಗಳು ಹಾಗೂ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳನ್ನು […]

ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

Kodagu University

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು […]

ಹೆಗ್ಗಳ ಸರ್ಕಾರಿ ಶಾಲೆಗೆ ಇನ್ವರ್ಟರ್ ಕೊಡುಗೆ

Heggala Government School

ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಸರ್ಕಾರಿ ಶಾಲೆಗಳುಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ನೆರವಾಗಲು ಕೊಡುಗೈ ದಾನಿ, ಲಿಟಲ್ ಸ್ಕಾಲರ್ಸ್ ಅಕಾಡಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರು ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ವಾಚ್8 ಬಿಡುಗಡೆ: ಪ್ರೀ-ಆರ್ಡರ್ ಪ್ರಾರಂಭ

Samsung Galaxy Watch 8

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಸ್ಯಾಮ್‌ಸಂಗ್ (Samsung) ಕಂಪನಿಯು ಗ್ಯಾಲಕ್ಸಿ ವಾಚ್8 ಮತ್ತು ಗ್ಯಾಲಕ್ಸಿ ವಾಚ್8 (Galaxy Watch 8) ಕ್ಲಾಸಿಕ್ ಅನ್ನು ಬಿಡುಗಡೆ ಮಾಡಿದೆ. ಈ ಗ್ಯಾಲಕ್ಸಿ ವಾಚ್ ಸೀರಿಸ್ ಗ್ಯಾಲಕ್ಸಿ ವಾಚ್ ಗಳಲ್ಲಿಯೇ ಅತಿ ವಿಶಿಷ್ಟವಾದ ವಿನ್ಯಾಸವನ್ನು ಹೊಂದಿದೆ. ಈ ವಿನ್ಯಾಸವನ್ನು ಗ್ಯಾಲಕ್ಸಿ ಅಲ್ಟ್ರಾದ ಕುಶನ್ ಡಿಸೈನ್‌ ಆಧಾರದಲ್ಲಿ ರಚಿಸಲಾಗಿದೆ. ಈ ಸೀರಿಸ್ ಇದುವರೆಗಿನ ಅತ್ಯಂತ ತೆಳುವಾದ ಗ್ಯಾಲಕ್ಸಿ ವಾಚ್ ಆಗಿರುವುದು ವಿಶೇಷ. ಬಿಡುಗಡೆಯ ಭಾಗವಾಗಿ ಸ್ಯಾಮ್‌ಸಂಗ್ ಆರಂಭಿಕ ಹಂಕದಲ್ಲಿ ಆಕರ್ಷಕ […]

ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025ಕ್ಕೆ ಅರ್ಜಿ ಆಹ್ವಾನ

KMA

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ. ಎಂ. ಎ. ಪ್ರತಿಭಾ […]

ವಾಹನ ಅಪಘಾತದಲ್ಲಿ ಗುತ್ತಿಗೆದಾರ ದುರ್ಮರಣ

vehicle accident

ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಸಾವನ್ನಪ್ಪಿದರೆ, ಕಾರಿನಲ್ಲಿದ್ದ ಮತ್ತೋರ್ವ ರವಿ ಎಂಬವರಿಗೆ ಗಾಯಗಳಾಗಿದೆ.

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

Kodagu rain

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.82 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1854.35 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1664.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.50 ಮಿ.ಮೀ. ಕಳೆದ ವರ್ಷ ಇದೇ ದಿನ 26.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2807.56 ಮಿ.ಮೀ, ಕಳೆದ ವರ್ಷ ಇದೇ […]