ಸರ್ಕಾರದ ಸವಲತ್ತು ಪಡೆಯಲು ವಿಕಲಚೇತನರಿಂದ ಅರ್ಜಿ ಆಹ್ವಾನ…

ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೫-೨೬ ನೇ ಸಾಲಿನಲ್ಲಿ ಸೇವಾ ಸಿಂಧು, ಆನ್ಲೈನ್ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ […]
ಕೆ. ನಿಡುಗಣೆ ಗೋಶಾಲೆ – 08 ಎಕರೆ ಜಾಗಕ್ಕೆ ಒಂದು ತಿಂಗಳಲ್ಲಿ ತಂತಿ ಬೇಲಿ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ತಾಲ್ಲೂಕಿನ ಕೆ.ನಿಡುಗಣೆ ಬಳಿ ಸರ್ಕಾರಿ ಗೋಶಾಲೆಯಲ್ಲಿ ೩೭ ಜಾನುವಾರುಗಳ ಸಂರಕ್ಷಣೆಗೆ ಮಾತ್ರ ಅವಕಾಶವಿದ್ದು, ಇನ್ನೂ ಹೆಚ್ಚಿನ ಜಾನುವಾರುಗಳ ಸಂರಕ್ಷಣೆಗೆ ಒತ್ತು ನೀಡುವಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಕುರಿತು ವಿಷಯ ಪ್ರಸ್ತಾಪಿಸಿದ ಪ್ರಾಣಿ ದಯಾ ಸಂಘದ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ, ಕೆ.ನಿಡುಗಣೆ ಬಳಿಯ ಸರ್ಕಾರಿ ಗೋಶಾಲೆಯಲ್ಲಿ […]