ವಿರಾಜಪೇಟೆ ಕದನೂರು ಗ್ರಾಮದಲ್ಲಿ ದೇವರ ಕಾಡು ಒತ್ತುವರಿ ಆರೋಪ: ಜಂಟಿ ಸರ್ವೇ

ವಿರಾಜಪೇಟೆ (Virajpet) ಕದನೂರು ಗ್ರಾಮದ ದೇವರ ಕಾಡಿನ ಜಾಗದಿಂದ ಹಿಟಾಚಿ ಮೂಲಕ ಮಣ್ಣು ತೆಗೆದು ಸರಕಾರಿ ತೋಡನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡುತಿರುವುದಾಗಿ ನೀಡಿದ ದೂರಿನ ಅನ್ವಯ ಕಂದಾಯ, ಅರಣ್ಯ ಇಲಾಖೆ, ಭೂ ದಾಖಲೆ ಗಳ, ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಇಂದು ಜಂಟಿ ಸರ್ವೇ ಕಾರ್ಯ ನಡೆಯಿತು.

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ದೇಶದ ಇತಿಹಾಸವನ್ನು ಮೆಲಕು ಹಾಕಿ ನೋಡುವುದಾದರೆ ಸಮಾಜದ ಏಳಿಗೆಗೆ ಶ್ರಮಿಸಿದವರನ್ನು, ಬಡವರ ಕಷ್ಟಕ್ಕೆ ನೆರವಾದವರನ್ನು, ನೊಂದವರಿಗೆ ನೆರವಾಗಿ ನಿಂತಂತವರನ್ನು ಸದಾ ನೆನಪಿಸಿಕೊಳ್ಳುತ್ತಾ ಬರುತ್ತಿದ್ದಾರೆಯೇ ಹೊರತು ಶ್ರೀಮಂತರನ್ನು ನೆನೆಸಿಕೊಳ್ಳುವುದಿಲ್ಲವೆಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಎನ್.ಎಸ್.ಎಸ್ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಿನ ಕೂಸಾಗಿ ಆ ಹುಟ್ಟಿತು . ವಿದ್ಯಾರ್ಥಿಗಳನ್ನು ಶಿಕ್ಷಣದ ಹಂತದಲ್ಲಿ ಸಮಾಜ […]

ಗಮನ ಸೆಳೆದ ಕಾಫಿ ದಸರಾದಲ್ಲಿ ಆಕರ್ಷಕ 45 ಮಳಿಗೆ ನಿರ್ಮಾಣ

  ಮಡಿಕೇರಿ: ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕøತಿಕ ಸಮಿತಿ, ಕೂರ್ಗ್ ಪ್ಲಾಂಟಸ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಕಾಫಿ ದಸರಾದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗೆ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

Kodagu rain

  ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 4.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.72 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2728.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2760.43 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.05 ಮಿ.ಮೀ. ಕಳೆದ ವರ್ಷ ಇದೇ ದಿನ 16.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4133.91 ಮಿ.ಮೀ, ಕಳೆದ ವರ್ಷ ಇದೇ […]