ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ CIPUC ಬಾಲಕಿಯರ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ

ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ರನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೂ ಜಿಲ್ಲಾಮಟ್ಟಕ್ಕೆ ಮೂವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಪಿ.ಯು.ವಿದ್ಯಾರ್ಥಿನಿಯರಾದ ಎಂ.ಎಸ್.ನಿಶಿತಾ ನೀಲಮ್ಮ, ಫಾತಿಮಾ ರಿಫ಼ಾನ , ತಾನ್ಯ ಕಾವೇರಮ್ಮ ಮತ್ತು ಪ್ರಥಮ ಪಿ.ಯು.ವಿದ್ಯಾರ್ಥಿಯರಾದ ಕೃತಿಕಾ ಎ.ಬಿ , ಇಫ್ರಾ ರಿಫ಼ಾತ್ , ಮೌಲ್ಯ ಜಿ , ಜೋಶ್ನಾ ಸಿ.ಜೆ , […]

ಕೊಡವ ಭಾಷಿಕರ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಶ್ರಮಿಸಿ: ಅಜ್ಜಿನಿಕಂಡ ಮಹೇಶ್ ನಾಚಯ್ಯ

ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕೊಡವ ಭಾಷಿಕರು ಜಾತಿಯಲ್ಲಿ ಕೊಡವ ಎಂದು, ಉಪ ಜಾತಿಯಲ್ಲಿ 21 ಸಮಾಜಗಳು ತಮ್ಮ ತಮ್ಮ ಉಪಜಾತಿ, ಧರ್ಮದಲ್ಲಿ ‘ಕೊಡವ’ ಎಂದು ನಮೂದಿಸುವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಕರೆ ನೀಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಕೊಡವ ಸಮಾಜ ಇವರ ಸಹಯೋಗದಲ್ಲಿ ಮೂರ್ನಾಡು ಕೊಡವ ಸಮಾಜದಲ್ಲಿ ಗುರುವಾರ ನಡೆದ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು […]

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಟಿಕ ಪುನಃಶ್ಚೇತನ ಕೇಂದ್ರ

ಮಡಿಕೇರಿ: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಠಿಕ ಪುನಃಚೇತನ ಕೇಂದ್ರ ನಡೆಸಲಾಗುತ್ತಿದೆ. ಇದು ಸರ್ಕಾರದ ಯೋಜನೆಯಾಗಿದೆ. ಪೌಷ್ಟಿಕ ವಿಭಾಗವು ರಾಜ್ಯದ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಡೆಸಲಾಗುತ್ತಿದೆ. 0-6 ವರ್ಷದೊಳಗಿನ, ಅಪೌಷ್ಟಿಕತೆ ಮತ್ತು ಸಾಧಾರಣ ಅಪೌಷ್ಟಿಕತೆಯುಳ್ಳ ಅಪೌಷ್ಟಿಕ ಮಕ್ಕಳನ್ನು ಇಲ್ಲಿ ದಾಖಲಿಸಿಕೊಳ್ಳಲಾಗುತ್ತದೆ. ಮಾನದಂಡಗಳು: ವಿಶ್ವ ಆರೋಗ್ಯ ಸಂಸ್ಥೆಯ ಬೆಳವಣಿಗೆ ನಕ್ಷೆಯ ಪ್ರಕಾರ ಎತ್ತರಕ್ಕೆ ತಕ್ಕ […]

ಮಡಿಕೇರಿ ದಸರಾ ಕವಿಗೋಷ್ಠಿ 2025 – ಸರಸ್ವತಿ ಸಮ್ಮಾನ್‌ ಭೈರಪ್ಪನವರಿಗೆ ಅರ್ಪಣೆ – ಕವನ ವಾಚಿಸಿದ 70ಕ್ಕೂ ಅಧಿಕ ಮಂದಿ

ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಬಹುಭಾಷಾ ಕವಿಗೋಷ್ಠಿ ಗುರುವಾರ ನಡೆಯಿತು. ಗಾಂಧಿ ಮೈದಾನದಲ್ಲಿ ನಡೆದ ಗೋಷ್ಠಿಯನ್ನು ನಿನ್ನೆ ನಮ್ಮನ್ನಗಲಿದ ಹಿರಿಯ ಸಾಹಿತಿ, ಪದ್ಮಭೂಷಣ ಎಸ್.ಎಲ್.‌ ಭೈರಪ್ಪ ಅವರಿಗೆ ಅರ್ಪಿಸಲಾಯಿತು.   ಕವಿಗೋಷ್ಠಿಯನ್ನು ಉದ್ಯಮಿ ಹರಪಳ್ಳಿ ರವೀಂದ್ರ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕನ್ನಡ ಚಿತ್ರರಂಗದ ಹಿರಿಯ ಸಾಹಿತಿ, ಕೆಜಿಎಫ್‌ ಖ್ಯಾತಿಯ ಕಿನ್ನಾಳ ರಾಜ್ ಪಾಲ್ಗೊಂಡಿದ್ದರು.  ಕವಿಗೋಷ್ಠಿಯ ಆರಂಭಕ್ಕೂ ಮುನ್ನ ಗಾಂಧಿ ಮೈದಾನ ರಸ್ತೆಯ ‘ಕುವೆಂಪು ಪುತ್ಥಳಿ’ಗೆ ಕವಿಗೋಷ್ಠಿಯ ಅಧ್ಯಕ್ಷೆ, ಸಾಹಿತಿ ಸುನೀತಾ ಲೋಕೇಶ್, ಬಹುಭಾಷಾ ಕವಿಗೋಷ್ಠಿ […]