ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು: ಸಂಕೇತ್ ಪೂವಯ್ಯ

ವಿರಾಜಪೇಟೆ : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ […]