ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ – ಮಡಿಕೇರಿ ವ್ಯಾಪ್ತಿಯಲ್ಲಿ 120 ಎಕ್ರೆ ಜಾಗ ಖರೀದಿಗೆ ಸರ್ಕಾರದ ಒಪ್ಪಿಗೆ : ಶಾಸಕ ಮಂತರ್ ಗೌಡ ಮಾಹಿತಿ

ಮಡಿಕೇರಿ : ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರಕಾರ ತಯಾರಿದ್ದು, ಮಡಿಕೇರಿ ಸಮೀಪ ಖಾಸಗಿ ವ್ಯಕ್ತಿಗಳಿಂದ ಕನಿಷ್ಠ ೧೨೦ ಎಕರೆ ಸಮತಟ್ಟು ಜಾಗ ಲಭ್ಯವಿದ್ದಲ್ಲಿ ಅದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಹೇಳಿದರು. ಮಡಿಕೇರಿ ಹೊರವಲಯದ ಮಹಿಂದ್ರ ರೆಸಾರ್ಟ್ನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯ ಮಹಾ ಸಂಸ್ಥೆ ವತಿಯಿಂದ ಸಂವಾದ ಕಾರ್ಯಕ್ರಮ ಹಾಗೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಇತರ […]
ಬರವಣಿಗೆ ನೀಡುವ ಅಮೂಲ್ಯ ಸಾರವನ್ನು AI, ಗೂಗಲ್ ನೀಡಲಾರದು – ಮಾಳೇಟಿರ ಸೀತಮ್ಮ ವಿವೇಕ್ ಅಭಿಪ್ರಾಯ

ಮಡಿಕೇರಿ : ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಬಹಳ ವಿರಳವಾಗಿದೆ. ಆದರೆ ಬರವಣಿಗೆ ನೀಡುವ ಅಮೂಲ್ಯ ಸಾರವನ್ನು ಎಐ ಅಥವಾ ಗೂಗಲ್ ತಂತ್ರಜ್ಞಾನ ನೀಡಲು ಸಾಧ್ಯವಿಲ್ಲವೆಂದು ಸಾಹಿತಿ ಹಾಗೂ ಸಮಾಜ ಸೇವಕಿ ಮಾಳೇಟಿರ ಸೀತಮ್ಮ ವಿವೇಕ್ ಹೇಳಿದರು. ಪತ್ರಿಕಾ ಭವನದಲ್ಲಿ ನಡೆದ ಕೊಟ್ಟಂಗಡ ಕವಿತಾ ವಾಸುದೇವ ರಚಿತ, ಕೊಡವ ಮಕ್ಕಡ ಕೂಟದ 119ನೇ ಪುಸ್ತಕ ‘ಬಯಂದ ಬಾಳ್’ ಕೊಡವ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಯಾವುದೇ ನಿರೀಕ್ಷೆಗಳಿಲ್ಲದೆ ಸಾಹಿತ್ಯವನ್ನು ಸಮಾಜಕ್ಕೆ ನೀಡಬೇಕು. […]
ಅಮೃತ್-2 ಯೋಜನೆ ಅನುಷ್ಠಾನದಿಂದ ನಗರದಲ್ಲಿ ಭೂಕುಸಿತ ಭೀತಿ – ಕೆ.ಎಂ. ಗಣೇಶ್ ಆತಂಕ

ಮಡಿಕೇರಿ : ನಗರದಲ್ಲಿ ಅಮೃತ್-2 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಕೆ.ಎಂ. ಗಣೇಶ್ ಆರೋಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನಗರ ಪುನರುಜ್ಜೀವನ ಮತ್ತು ಜಲ ಸಂರಕ್ಷಣೆಗಾಗಿ ಅಮೃತ್ 2 ಯೋಜನೆ ಜಾರಿಗೆ ತಂದಿದೆ. ನಗರದ ಜನತೆಗೆ ಈ ಯೋಜನೆಯಿಂದ ಮೂರು ಕಾಸಿನ ಪ್ರಯೋಜನವಿಲ್ಲ. ರಸ್ತೆಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಬಯಲು ಸೀಮೆಯಾದರೆ ಸಮತಟ್ಟು ಪ್ರದೇಶವಾಗಿರುವುದರಿಂದ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಡಿಕೇರಿ ಗುಡ್ಡಗಾಡು ಪ್ರದೇಶ. ಇಲ್ಲಿ ಕಾಮಗಾರಿಯಿಂದ ಭೂಕುಸಿತ ಸಂಭವವೂ ಹೆಚ್ಚಿದೆ […]