ಕ್ಲೋಸ್ಬರ್ನ್ : ವರ್ಗಾವಣೆಯಾದ ಶಿಕ್ಷಕಿ ಸುಜಾತ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮಡಿಕೇರಿ : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು. ಗೌರವ ಸ್ವೀಕರಿಸಿ […]
ಕಾಂತೂರು ಮೂರ್ನಾಡು – ಜಲ ಜೀವನ್ ಮಿಷನ್ ಯೋಜನೆ ಯಶಸ್ವಿ ಅನುಷ್ಠಾನ

ಮಡಿಕೇರಿ : ಕಾಂತೂರು ಮತ್ತು ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಯಶಸ್ವಿಯಾಗಿದ್ದು, ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. ಸಂಸದ ಯದುವೀರ್ ಒಡೆಯರ್ ಮತ್ತು ಶಾಸಕ ಡಾ. ಮಂತರ್ ಗೌಡ […]
ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಲಿ – ಸರ್ಕಾರಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹ

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕೊಡಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಎಸ್.ಎಂ ಕೃಷ್ಣ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಮೂವರು ಸಚಿವ ಸಂಪುಟ ಸೇರ್ಪಡೆಯಾಗಿದ್ದರು. ನಂತರ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಪ್ಪಚ್ಚು ರಂಜನ್ ಅವರಿಗೆ ಅಲ್ಪಾವಧಿಗೆ ಸಚಿವ ಸ್ಥಾನ ನೀಡಿದ್ದರು. ನಂತರದಲ್ಲಿ ಬಂದ ಸರ್ಕಾರಗಳು ಕೊಡಗಿನ ಬಗ್ಗೆ ಅಸಡ್ಡೆ ತೋರಿದೆ. ಜಿಲ್ಲೆಯ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸದೇ ಇರುವುದು […]