ವಾಹನ ಚಾಲನೆ ಕಲಿಸುವುದು ಮುಖ್ಯವಲ್ಲ ಸುರಕ್ಷಿತ ಚಾಲನೆಯನ್ನು ಕಲಿಸುವುದು ಅತಿ ಮುಖ್ಯ: ಎಸ್ ಟಿ ಸತೀಶ್

ವಾಹನ ಚಲಾವಣೆಯನ್ನು ಆಸಕ್ತಿಯಿಂದ ಪ್ರತಿಯೊಬ್ಬರು ಕಲಿಯುತ್ತಾರೆ. ಆದರೆ ಸುರಕ್ಷಿತ ಚಾಲನೆಯನ್ನು ಕಲಿಯುವುದು ಅತಿ ಮುಖ್ಯ ಎಂದು ಕೊಡಗು ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್ ಟಿ ಸತೀಶ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಲಾರ್ಡ್ಸ್ ಡ್ರೈವಿಂಗ್ ಶಾಲೆಯ 30ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದವರು ಸಮಾಜದಲ್ಲಿ ಬೆಳವಣಿಗೆಯನ್ನು ಹೊಂದಿದ ಪ್ರತಿಯೊಬ್ಬರಲ್ಲಿಯೂ ಸಮಾಜದ ಕುರಿತಾ ಕೃತಜ್ಞತಾ ಭಾವನೆ ಇರಬೇಕು. ಸೌಜನ್ಯಯುತ ಹಾಗೂ ಮನುಷ್ಯತ್ವದಿಂದ ನೀಡುವ ಕಲಿಕೆ ಇತರರಿಗೂ ಪ್ರೇರಣೆಯಾಗುತ್ತದೆ . ಅದರಂತೆ ವಿರಾಜಪೇಟೆ ಲಾರ್ಡ್ಸ್ ಡ್ರೈವಿಂಗ್ ಶಾಲೆಯು […]
ಪುತ್ತರಿ ಹಬ್ಬಕ್ಕೆ ಹಸಿರು ಪಟಾಕಿ ಹಚ್ಚೋಣ – ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ಅಭಿಯಾನ..!

Coorg BUzz Special ಮಡಿಕೇರಿ : ಪುತ್ತರಿ ಹಬ್ಬಕ್ಕೆ ಕೆಲವೇ ದಿನ ಬಾಕಿ ಇದೆ. ಹೊಸ ಅಕ್ಕಿಯನ್ನು ಮನೆ ತುಂಬಿಸಿಕೊಳ್ಳಲು, ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಲು ಜನ ಕಾತರರಾಗಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಹಬ್ಬದ ಭಾಗವಾಗಿ ಒಂದು ಅಭಿಯಾನ ಸದ್ದು ಮಾಡುತ್ತಿದೆ. ಅದೇ ಹಸಿರು ಪಟಾಕಿ ಕ್ಯಾಂಪೇನ್. ದೀಪಾವಳಿ ಹಬ್ಬದಂತೆ ಕೊಡಗಿನಲ್ಲಿ ಆಚರಿಸುವ ಪುತ್ತರಿಯಲ್ಲೂ ತರಹೇವಾರಿ ಪಟಾಕಿಗಳು ಸದ್ದು ಮಾಡುತ್ತವೆ. ಈ ಬಾರಿ ಕೊಡಗಿನ ಪರಿಸರ ಕಾಳಜಿಯೊಂದಿಗೆ ಹಸಿರು ಪಟಾಕಿಯನ್ನು ಬಳಸೋಣ ಎಂಬ ಸಂದೇಶದೊಂದಿಗೆ ಸರಪಳಿ ಅಭಿಯಾನ […]