ದಸರಾ ಆನೆ ಅರ್ಜುನನ ಎರಡನೇ ವರ್ಷದ ಸ್ಮರಣೆ – ರಮೇಶ್‌ ಉತ್ತಪ್ಪ ರಚಿತ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು : ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪ ಬರೆದಿರುವ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು. ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ನಗರದ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಎರಡು ಕೃತಿ ಲೋಕಾರ್ಪಣೆ ಮಾಡಿದರು. ಐತಿಚಂಡ ರಮೇಶ್ ಉತ್ತಪ್ಪ ಅವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘‘ಸಾವಿನ ಸತ್ಯ-ಅರ್ಜುನ ನಿನ್ನ ಕೊಂದದ್ದು ಮದಗಜವಲ್ಲ […]

ಏಡ್ಸ್‌ ಬಗ್ಗೆ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ : ಡಾ. ಸನತ್ ಕುಮಾರ್

ವೀರಾಜಪೇಟೆ : ಹೆಚ್ಐವಿ / ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ. ಸನತ್ ಕುಮಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ, ವಿರಾಜಪೇಟೆ ತಾಲೂಕು ಆರೋಗ್ಯ ಇಲಾಖೆ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ […]

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ಸುನೀಲ್‌ ಪೊನ್ನೇಟಿ ನೇಮಕ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ಸುನಿಲ್ ಪೊನ್ನೇಟಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಖಾಲಿಯಿದ್ದ ಖಜಾಂಚಿ ಹಾಗೂ ವಿವಿಧ ಸ್ಥಾನಗಳಿಗೆ ನೇಮಕಾತಿ ಮಾಡಲಾಯಿತು. ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಪಳೆಯಂಡ ಪಾರ್ಥ ಚಿಣ್ಣಪ್ಪ, ಖಜಾಂಚಿ ಆಯ್ಕೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಕೆ. ಶಿವಕುಮಾರ್, ನಾಮನಿರ್ದೇಶಿತ ಸದಸ್ಯರುಗಳಾಗಿ ಬೊಳ್ಳಜಿರ ಅಯ್ಯಪ್ಪ, ರಾಜು ರೈ ಹಾಗೂ ವಿ.ವಿ. ಅರುಣ್ ಕುಮಾರ್ ಅವರನ್ನು ನೇಮಿಸಲಾಯಿತು. […]