ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ NCC ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ವಿರಾಜಪೇಟೆ : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಆರ್ಮಡ್ ಫೋರ್ಸ್ ಫ್ಲಾಗ್ ಡೇ ಯ ಪ್ರಯುಕ್ತ ಎಂಸಿಸಿ ವಿದ್ಯಾರ್ಥಿಗಳಿಂದಎಂಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ […]
ಕೋವಿ ಕೊಡವರ ಸಂಪ್ರದಾಯದ ಅವಿಭಾಜ್ಯ ಅಂಗ: ಅರುಣ್ ಮಾಚಯ್ಯ

ಪೊನ್ನಂಪೇಟೆ: ಪೂಜ್ಯನೀಯ ಸ್ಥಾನದಲ್ಲಿರುವ ಕೋವಿ ಕೊಡವರ ಪುರಾತನ ಸಂಪ್ರದಾಯದ ಅವಿಭಾಜ್ಯ ಅಂಗವಾಗಿದೆ. ಕೊಡವರ ಸಂಸ್ಕೃತಿ ಮತ್ತು ಪದ್ಧತಿ ಪರಂಪರೆಯಿಂದ ಕೋವಿಯನ್ನು ಹೊರತುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹೇಳಿದರು. ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆ ತೋಕ್ ನಮ್ಮೆ 2025 […]