ಬೀದಿ ಶ್ವಾನಗಳ ಸ್ಥಳಾಂತರ: ನಗರಸಭೆಯ ಜೊತೆ ಕೈಜೋಡಿಸಲು ಮನವಿ

ಮಡಿಕೇರಿ ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಗರದ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಮನನದಲ್ಲಿಟ್ಟುಕೊಂಡು, ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಆವರಣಗಳಲ್ಲಿ ಇರುವ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಡಿಕೇರಿ ನಗರಸಭೆ ಕೈಗೊಂಡಿದೆ. ಈ ಕಾರ್ಯಕ್ರಮದ ಸತತ ಮತ್ತು ಜವಾಬ್ದರಿಯುತ ಎನ್ಜಿಒ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮಡಿಕೇರಿ ನಗರಸಭೆಯೊಂದಿಗೆ ಸಹಭಾಗಿತ್ವಕ್ಕಾಗಿ ವಿನಂತಿಸುತ್ತೇವೆ. ಈ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಗೊಂಡ […]
ಜಗತ್ತಿನ ಎರಡನೇ ಅತಿ ದೊಡ್ಡ ತ್ರಿವರ್ಣ ಧ್ವಜ ಬೆಳಗಾವಿಯಲ್ಲಿ ಅನಾವರಣ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿದರು. ಬಳಿಕ ಮಾತನಾಡಿದ ಅವರು, ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ […]
ನಿಮ್ಮ ಹಣ ನಿಮ್ಮ ಹಕ್ಕು ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಚಾಲನೆ

ದೀರ್ಘ ಕಾಲದಿಂದ ಬ್ಯಾಂಕ್ನಲ್ಲಿರುವ ತಮ್ಮ ಹಣ ಪಡೆಯದೆ ಉಳಿದಿರುವ ಠೇವಣಿ, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರು ಹಣವನ್ನು ವಾಪಸ್ಸು ಪಡೆಯುವ ಸಂಬಂಧ ‘ನಿಮ್ಮ ಹಣ ನಿಮ್ಮ ಹಕ್ಕು’ ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಚಾಲನೆ ನೀಡಿದರು. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬ್ಯಾಂಕ್ನಲ್ಲಿ ದೀರ್ಘಕಾಲದಿಂದ ಇರುವ ಹಣ ಹಾಗೂ ವಿಮಾ ಕಂತನ್ನು ಪಡೆಯದಿರುವ ಗ್ರಾಹಕರಿಗೆ ಮಾಹಿತಿ ನೀಡಿ ಹಣವನ್ನು […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, […]