ಬನ್ನಿ ರಥ ಎಳೆಯೋಣ… ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್ 22ಕ್ಕೆ ಮಡಿಕೇರಿ ಪ್ರವೇಶ

ಮಡಿಕೇರಿ : ಕೊಯಮತ್ತೂರಿನ ಈಶ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿರುವ ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್ 22ರಂದು ಮಡಕೇರಿ ಪ್ರವೇಶಿಸಲಾಗಿದೆ. ಉಡುಪಿಯಿಂದ ಆರಂಭವಾಗಿರುವ ರಥಯಾತ್ರೆ ಡಿ.21ರಂದು ಸಂಪಾಜೆ ಮೂಲಕ ಕೊಡಗು ಪ್ರವೇಶಿಸಲಿದ್ದು, ಅಂದು ಮದೆನಾಡಿನಲ್ಲಿ ತಂಗಲಿದೆ. ಮಾರನೇ ದಿನ ಅಲ್ಲಿಂದ ಹೊರಟು ಸಂಜೆ ವೇಳೆಗೆ ಮಡಿಕೇರಿ ನಗರಕ್ಕೆ ಬರಲಿದೆ. ವಿಶೇಷ ವಿನ್ಯಾಸದ ಈ ರಥವನ್ನು ಭಕ್ತರು ನೆರವಿನಿಂದ ಎಳೆಯುತ್ತಾ ಸಾಗುವುದು ವಿಶೇಷ. ಮಡಿಕೇರಿಗೆ ಬರುವ ರಥ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಹಳೆ ಖಾಸಗಿ ಬಸ್ […]