ನನ್ನ ಕಲ್ಪನೆಯ ಸ್ವಚ್ಚ ಕೊಡಗು ಪ್ರಬಂಧ ಸ್ಪರ್ಧೆ – ರುಶೀಲ್ ಎಂ. ಪ್ರಥಮ, ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ಸನ್ನಿಧಿ ಆರ್. ತೃತೀಯ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕವತಿಯಿಂದ ನಡೆದ ನನ್ನ ಕಲ್ಪನೆಯ ಸ್ವಚ್ಚ ಕೊಡಗು ವಿಷಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿ ಕೊಡಗು ವಿದ್ಯಾಲಯದ ರುಶೀಲ್ ಎಂ. ಪ್ರಥಮ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ವೀರಾಜಪೇಟೆ ತ್ರಿವೇಣಿ ಶಾಲೆಯ ಸನ್ನಿಧಿ ಆರ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ರುಶೀಲ್ ಎಂ. ಕೊಡಗು ವಿದ್ಯಾಲಯ […]