ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ಅವಿರೋಧ ಪುನಾರಾಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಬಿ.ಡಿ. ಜಗದೀಶ್ ರೈ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಜಗದೀಶ್ ರೈ ಅವರನ್ನು ಸಭೆಯಲ್ಲಿದ್ದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಬಳಿಕ ಮಾತನಾಡಿದ ಅಧ್ಯಕ್ಷ ಜಗದೀಶ್ ರೈ, ಶೀಘ್ರದಲ್ಲಿ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸುವುದಾಗಿ ತಿಳಿಸಿದರು. ಬಂಟರ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲಾ ತೊಡಕುಗಳನ್ನು ನಿವಾರಿಸಿ, ಕಟ್ಟಡ ನಿರ್ಮಾಣಕ್ಕೆ ತಯಾರಿ […]
ಜಮ್ಮಾಬಾಣೆ ಮಸೂದೆ ಬಗ್ಗೆ ಅಪಪ್ರಚಾರ ಬೇಡ : ಬಿಜೆಪಿ ಮಾಜಿ ಶಾಸಕರ ಅಪಸ್ವರಕ್ಕೆ ಪೊನ್ನಣ್ಣ ಬೇಸರ ಅಸಮಾಧಾನ

ಕೊಡಗಿನ ಜಮ್ಮಾಬಾಣೆ ಸಮಸ್ಯೆ ನಿವಾರಣೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕಾರ ಮಾಡಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ಮಸೂದೆ-2025ರ ಕುರಿತಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದರು. ಜನರ ಸಮಸ್ಯೆ ಬಗೆಹರಿಸಲು ತಾವು ಕೈಗೊಂಡ ಹಲವಾರು ನಡೆಗಳ ಬಗ್ಗೆ ವಿವರಿಸುತ್ತಾ, ಇದರಿಂದ ಕೊಡಗಿನ ಜನತೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು. ಜಮ್ಮ ಬಾಣೆ ಸಮಸ್ಯೆ ನಿವಾರಿಸುವಲ್ಲಿ ತಾವು ಕೈಗೊಂಡ ಶ್ರಮದ […]
ವ್ಯಸನಕ್ಕೆ ದಾಸರಾಗುವುದು ಬಲು ಸುಲಭ, ವ್ಯಸನ ಮುಕ್ತರಾಗುವುದು ಬಲು ಕಷ್ಟ: ಡಾ. ಚೇಂದಿರ ಬೋಪಣ್ಣ

ಇಂದಿನ ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ವಿಚಾರ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ. ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲೆಯಾಳಿ ಸಮಾಜ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ಶನಿವಾರ ನಡೆಸಲಾಗ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]