ಮೌಲ್ಯಯುತ ಕುಟುಂಬ ವ್ಯವಸ್ಥೆಯನ್ನು ಉಳಿಸುವ ಹೊಣೆ ನಮ್ಮದು – ಜಿತೇಂದ್ರ ಮಂಜೇಶ್ವರ

: ✍️ ರಜಿತ ಕಾರ್ಯಪ್ಪ ವಿರಾಜಪೇಟೆ : ಹಿಂದೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದು, ಸಂಸ್ಕೃತಿ ಉಳಿಸುವುದು, ಯುವ ಜನರಿಗೆ ಧಾರ್ಮಿಕ ಮೌಲ್ಯ ಪರಿಚಯಿಸುವ ಉದ್ದೇಶದಿಂದ ಹಿಂದೂ ಸಂಗಮ ಆಯೋಜಿಸಲಾಗುತ್ತಿದೆ ಎಂದು ಮಂಗಳೂರು ವಿಭಾಗದ ಕುಟುಂಬ ಪ್ರಭೋದನ್ ವಿಭಾಗ ಸಂಯೋಜಕ ಮಂಜೇಶ್ವರದ ಜಿತೇಂದ್ರ ತಿಳಿಸಿದರು. ಹಿಂದೂ ಸಂಗಮ ಆಯೋಜನಾ ಸಮಿತಿ ಆರ್ಜಿ, ಬೇಟೋಳಿ ಮಂಡಲದ ವತಿಯಿಂದ ಕೋಟಿ ಸವಾಲಿಗೆ ಉತ್ತರ ಒಂದೇ ಹಿಂದೂ ಭಾವದ ಜಾಗರಣ ಎನ್ನುವ ಧ್ಯೇಯಯಡಿ ಪೆರುಂಬಾಡಿಯ ವಾಲ್ಮಿಕಿ ಭವನದಲ್ಲಿ ನಡೆದ ಹಿಂದೂ ಸಂಗಮ […]