ಮಡಿಕೇರಿ ಜೂನಿಯರ್‌ ಕಾಲೇಜು ಆವರಣದಲ್ಲಿ ಸಡಗರದಿಂದ ಜರುಗಿದ ಮಕ್ಕಳ ಸಂತೆ

ಮಡಿಕೇರಿ : ಎತ್ತ ನೋಡಿದರೂ ವಿವಿಧ ಬಗೆಯ ಸೊಪ್ಪು, ತರಕಾರಿ, ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು, ಪಾನಿಪೂರಿ, ಮಸಾಲೆ ಪುರಿ, ಚುರುಮುರಿ ಹೀಗೆ ಜೊತೆಗೆ ಚಿಕನ್ ಬಿರಿಯಾನಿಯು ಸಹ ಇದ್ದುದ್ದು ಬುಧವಾರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಕಂಡು ಬಂದ ದೃಶ್ಯಗಳು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಬುಧವಾರ ನಡೆದ ಮಕ್ಕಳ ಸಂತೆಯಲ್ಲಿ ಕೇಳಿ ಬಂದವು. 70 ಕ್ಕೂ ಹೆಚ್ಚು […]

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ – ಜಿಲ್ಲಾಧಿಕಾರಿ ಹೇಳಿದ್ದೇನು..?

ಮಡಿಕೇರಿ : ಇದೇ ತಿಂಗಳ 28 ರಿಂದ ಮಾರ್ಚ್ 17 ರವರೆಗೆ ಮಡಿಕೇರಿ, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವಿರಾಜಪೇಟೆ, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ […]

ಕಡಗದಾಳುವಿನಲ್ಲಿ ಬೃಹತ್‌ ಹಿಂದು ಸಂಗಮ ಮಾರ್ಚ್‌ 01ಕ್ಕೆ

ಮಡಿಕೇರಿ : ಕಡಗದಾಳು ಮಂಡಲ ವತಿಯಿಂದ ಬೃಹತ್ ಹಿಂದು ಸಂಗಮ ಕಾರ್ಯಕ್ರಮ ಮಾರ್ಚ್‌ 01ರಂದು ಕಡಗದಾಳುವಿನಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10‌-30 ಗಂಟೆಗೆ ಕಡಗದಾಳು ಶಾಲೆ ಆವರಣ ಬಳಿಯಿಂದ ವೈಭವೋಪೇತ ಶೋಭಾಯಾತ್ರೆ ಆರಂಭವಾಗಲಿದೆ. ಕತ್ತಲೆಕಾಡು, ಕ್ಲೋಸ್‌ಬರ್ನ್‌, ಕಡಗದಾಳು, ನೀರುಕೊಲ್ಲಿ, ಇಬ್ನಿವಳವಾಡಿ, ಬೋಯಿಕೇರಿ ವ್ಯಾಪ್ತಿಯ ಹಿಂದುಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮದ ಮುಖ್ಯ ಬೀದಿಯಲ್ಲಿ ವಿವಿಧ ಕಲಾ ತಂಡಗಳು, ಹಿಂದು ಧರ್ಮ, ಸಂಸ್ಕೃತಿಯನ್ನು ಬಿಂಬಿಸುವ ಕಲಾ ಪ್ರದರ್ಶನದೊಂದಿಗೆ ಮೆರವಣಿಗೆ ಸಾಗಲಿದೆ. ಬಳಿಕ ಶಾಲಾ ಮೈದಾನದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ […]