ಮಾರ್ಚ್ 18 ರಿಂದ SSLC ಪರೀಕ್ಷೆ

ಇದೇ ಮಾರ್ಚ್, 18 ರಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಷಷ್ಟ ನಿರ್ದೇಶನ ನೀಡಿದ್ದಾರೆ.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ […]
Karnataka Budget 2026: ಸಿಎಂ ಸಿದ್ದರಾಮಯ್ಯ ಮಂಡಿಸಿದ 2026-27ರ ಬಜೆಟ್ ಹೈಲೈಟ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ನಲ್ಲಿ ವಲಯವಾರು ವಿಂಗಡಣೆ ಮಾಡಿದ್ದಾರೆ. ಹಾಗಾದ್ರೆ, ಈ ಬಾರಿಯ ಬಜೆಟ್ನಲ್ಲಿ ಪ್ರಮುಖ ಮುಖ್ಯಾಂಶ ಇಲ್ಲಿದೆ. * ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿ. * ಕುವೆಂಪು ವಿವಿಯಲ್ಲಿ U.R.ಅನಂತಮೂರ್ತಿ ಅಧ್ಯಯನಪೀಠ ಸ್ಥಾಪನೆ. * ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಎಂದು ಮರುನಾಮಕರಣ. * ಕರ್ನಾಟಕದ ಸಮಗ್ರ ಅಭಿವೃದ್ಧಿಗೆ […]