ರೆಡ್ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ

ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ […]
NSS ಶಿಬಿರ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗುತಿದ್ದು ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ವಿರಾಜಪೇಟೆಯ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಚಿಕಿತ್ಸೆ, ವಿರಾಜಪೇಟೆಯ ಡಾ. ಅಗರವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ […]
BSc in ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ಲಾರ್ಡ್ಸ್ ಮೋಟಾರ್ ಡ್ರೈವಿಂಗ್ ಶಾಲೆಯ […]