ನಕ್ಸಲ್ ನಿಗ್ರಹ ಪಡೆ ವತಿಯಿಂದ ಬುಡಕಟ್ಟು ಜನಾಂಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆ ವತಿಯಿಂದ ಅತ್ಯಂತ ವ್ಯವಸ್ಥಿತವಾದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶಗಳ ಬುಡಕಟ್ಟು ಜನಾಂಗದವರ ಆರೋಗ್ಯ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಜನರ ಅಭೂತಪೂರ್ವ ಸ್ಪಂದನೆಯೊAದಿಗೆ ಯಶಸ್ವಿಯಾಯಿತು. ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಅವರ ಸೂಕ್ತ ಮಾರ್ಗದರ್ಶನದಂತೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕು.ಬಿಂದು ಮಣಿ ಆರ್.ಎನ್, ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, […]