ಭೂಮಿ ಮತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಎಸ್. ನಟರಾಜ

ಪ್ರಕೃತಿ ಮತ್ತು ಭೂಮಿಯ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿಯು ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ ಅಭಿಪ್ರಾಯ ವ್ಯಕ್ತಪಡಿಸಿದರು . ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆ ಇವರ ಸಂಯುಕ್ತ ಆಶಯದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರನ್ನು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. […]
ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನಿಂದ ಹೊಸ ಭಾಷ್ಯ: ಸಾಧಕರಿಗೆ ಗೌರವಾರ್ಪಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಮಾಹಿತಿ ನೀಡಿದರು . ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ನೌಕರರ ಒತ್ತಡವನ್ನು ನಿವಾರಿಸಿ ಅವರಲ್ಲಿರುವ ಮನೋರಂಜನೆಯ ಕೊರತೆಯನ್ನು ಹೋಗಲಾಡಿಸುವುದರೊಂದಿಗೆ ಕನ್ನಡ ನಾಡು, ನುಡಿ ಸಾಹಿತ್ಯ ,ಕಲೆ […]