ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

electricity

ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಮಗ್ಗುಲ, ಕುಕ್ಲೂರು, ಕದನೂರು, ಬೊಳ್ಳುಮಾಡು, ಕಾಕೋಟುಪರಂಬು, ಬೇತ್ರಿ, ಪಾಲಂಗಾಲ, ಕೆದಮಳ್ಳೂರು, ಆರ್ಜಿ, ಬೇಟೋಳಿ, ಪೆರಂಬಾಡಿ, ಬಿಟ್ಟಂಗಾಲ, ಬಾಳುಗೋಡು, ವಿ.ಬಾಡಗ, ಕುಟ್ಟಂದಿ, ಬಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]

ಬೇಸಿಗೆಯಲ್ಲಿ ಗಿಡಗಳಿಗೆ ನೀರು ಹಾಕಲು ಯಾವುದು ಬೆಸ್ಟ್ ಟೈಮ್?

garden careing

ಬೇಸಿಗೆಯ ತೀವ್ರತರವಾದ ಬಿಸಿಲಿನ ತಾಪಕ್ಕೆ ಮನುಷ್ಯರು ಹಾಗೂ ಪ್ರಾಣಿಗಳಂತೆ ಮನೆಯಲ್ಲಿ ಬೆಳೆಸುವ ಮರಗಿಡಗಳು ಸಹ ತೀವ್ರವಾಗಿ ಬಾಡುತ್ತವೆ. ಇಂತಹ ಪ್ರತಿಕೂಲ ಹವಾಮಾನದಲ್ಲಿ ಸಸ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯವಾಗಿರುತ್ತದೆ. ಅತಿಯಾದ ಉಷ್ಣಾಂಶದಿಂದ ಗಿಡಗಳು ಒಣಗುವ ಮತ್ತು ಸಾಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ, ಸಸ್ಯಗಳ ರಕ್ಷಣೆಗೆ ಸೂಕ್ತ ನಿರ್ವಹಣೆ ಮತ್ತು ಸರಿಯಾದ ಪ್ರಮಾಣದ ನೀರಿನ ಪೂರೈಕೆ ಪ್ರಮುಖ ಪಾತ್ರ ವಹಿಸುತ್ತದೆ. ಬಿಸಿಲಿನ ಝಳಕ್ಕೆ ಸಸಿಗಳು ಒಣಗದಂತೆ ತಡೆಯಲು ಬಹುತೇಕರು ಬೆಳಗ್ಗೆ ಮತ್ತು ಸಂಜೆ ನಿರಂತರವಾಗಿ ನೀರನ್ನು ಹಾಕುತ್ತಾರೆ. […]

ಕಿರಣ್‌ಗೆ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿ

ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ( ರಿ) ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಆಗಿ ಹಾಗೂ ಭರತನಾಟ್ಯ ಕಲಾವಿದರಾಗಿ ಸೇವೆ ಸಲ್ಲಿಸುತಿರುವ ಕಿರಣ್ ಎಸ್ ಕೆ ರವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ […]

ಮಕ್ಕಳಿಗೆ ಐಸ್‌ಕ್ರೀಮ್, ಕೋಲ್ಡ್ ಡ್ರಿಂಕ್ಸ್ ಕೊಡ್ತಿದ್ದೀರಾ? ಅದರ ಬದಲು ಈ ಆರೋಗ್ಯಕರ ತಿನಿಸುಗಳನ್ನು ಟ್ರೈ ಮಾಡಿ!

children food

ಬೇಸಿಗೆಯ ತಾಪಮಾನವು ಹೆಚ್ಚಾಗುತ್ತಿರುವ ಪ್ರಸ್ತುತ ದಿನಗಳಲ್ಲಿ, ಬಿಸಿಲಿನ ಝಳಕ್ಕೆ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಾಲೆಯಲ್ಲಿ ಅಥವಾ ಮನೆಯಲ್ಲಿರುವ ಮಕ್ಕಳನ್ನು ಶಾಖದ ಹೊಡೆತದಿಂದ ರಕ್ಷಿಸಲು, ಪೋಷಕರು ಸಾಮಾನ್ಯವಾಗಿ ಐಸ್ ಕ್ರೀಮ್, ತಂಪು ಪಾನೀಯಗಳು ಮತ್ತು ಸಕ್ಕರೆ ಭರಿತ ಮಿಲ್ಕ್‌ಶೇಕ್‌ಗಳನ್ನು ನೀಡುತ್ತಾರೆ. ಆದರೆ ಇವುಗಳಿಂದ ನಿರ್ಜಲೀಕರಣ, ಗಂಟಲು ನೋವು ಹಾಗೂ ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ತಜ್ಞರ ಎಚ್ಚರಿಕೆ ಮತ್ತು ಅಪಾಯಗಳು ಮಕ್ಕಳ ತಜ್ಞೆ ಡಾ. ಪ್ರೀತಿ ಗಡ್ಡದ್ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳು ಇಷ್ಟಪಡುವ […]